Advertisement

Tag: ಚಾಂದಿನಿ ಖಲೀದ್‌

‘ಹೂಧೂಳಿ’ ಮುಹೂರ್ತ…..

ಚಾಂದಿನಿಯವರ ಈ ಕವಿತೆಗಳ ಮುಖ್ಯ ಧಾಟಿ ಬಿಗುಮಾನವಿಲ್ಲದ ನಿವೇದನೆಯದು, ಅವರ ಅನುಭವಜನ್ಯ ಕವಿತೆಗಳಾದ “ಕ್ಲಾಸ್ ರೂಂ”, “ಅವನಾರು”, “ನನ್ನ ಬಾಲ್ಯ”, “ಅಣ್ಣ ಬರಲಿಲ್ಲ”-ಗಳ ಜೀವಂತಿಕೆ ಅನುಭವ ಮೂಲದಿಂದಲೇ ಬರುತ್ತದೆ. ಮುಂದಿನ ಸಾಲಿನ ಮತ್ತು ಹಿಂದಿನ ಸಾಲಿನ ಖಾಲಿ ಬೆಂಚುಗಳ ಲಕ್ಷಣಗಳು “ಕ್ಲಾಸ್ ರೂಂ” ಕವಿತೆಯನ್ನು ರೂಪಿಸಿದ ರೀತಿ, ಬಾಲ್ಯದ ಅನುಭವಗಳು ಹೊಳೆಯಲ್ಲಿ ಹಿಡಿದು ಅಲ್ಲೇ ಸುಟ್ಟು ತಿಂದ ಏಡಿಯಷ್ಟೆ ತಾಜಾ ಆಗಿ ಬರುವ ರೀತಿ ಆಪ್ತವಾಗಿದೆ. “ಅಣ್ಣ ಬರಲಿಲ್ಲ” ಕವಿತೆಗೆ ತಂತಾನೆ ಬಂದಂತಿರುವ ಜನಪದೀಯ ಗುಣ ಅದರ ವಿಷಾದಕ್ಕೆ, ಆತ್ಮಮರುಕವನ್ನು ಮೀರುವ ಸ್ಪರ್ಶವನ್ನು ಕೊಟ್ಟಿದೆ.
ಚಾಂದಿನಿ ಖಲೀದ್‌ ಕವನ ಸಂಕಲನ “ಸೂಜಿಮೊಗದ ಸುಂದರಿ”ಕ್ಕೆ ಜಯಂತ ಕಾಯ್ಕಿಣಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ