Advertisement

Tag: ಚಿನ್ನದ ಗಣಿ

ಒಳಗೊಂದು ಪರಿಸ್ಥಿತಿ.. ಹೊರಗೊಂದು ಪರಿಸ್ಥಿತಿ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ, “ಸೆಲ್ವಿ ನನ್ನ ಮಾತು ಕೇಳು. ಅಬಾರ್ಶನ್ ಮಾಡಿಕೊಂಡರೆ ಎಲ್ಲವೂ ಸರಿಯೋಗುತ್ತದೆ. ಮುಂದೆ ಅಂತಹ ತಪ್ಪು ನಡೆಯದಂತೆ ನೋಡಿಕೊಳ್ಳೋಣ. ನೀನು ಮುಂದಕ್ಕೆ ಓದಬಹುದು. ನಾನೂ ಹೇಗಾದರು ಮಾಡಿ ರಾತ್ರಿ ತರಗತಿಗಳಿಗೆ ಹೋಗಿ ಡಿಗ್ರಿ ಮುಗಿಸಬಹುದು. ಕಾಲೇಜಿನಲ್ಲಿ ಹೇಗೊ ರಾತ್ರಿಯೊತ್ತು ಆರ್ಟ್ ತರಗತಿಗಳಿಗೆ ಪಾಠ ಮಾಡ್ತಾರೆ” ಎಂದ. ಸೆಲ್ವಿ, “ಇಲ್ಲ ನಾನು ಅಬಾರ್ಶನ್ ಮಾತ್ರ ಮಾಡಿಕೊಳ್ಳುವುದಿಲ್ಲ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ