Advertisement

Tag: ಚೈತ್ರ

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ