Advertisement

Tag: ಚೋಳ ಸಾಮ್ರಾಜ್ಯ

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ