Advertisement

Tag: ಜನಾರ್ದನ ಭಟ್

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ