Advertisement

Tag: ಜಯರಾಮಚಾರಿ

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

Read More

ಅವ್ವ ಮತ್ತು ಅವಳ ಕಾಪಿಟ್ಟ ಟ್ರಂಕು

ಅವಳು ಸತ್ತು, ಅವಳ ತಿಥಿ ಮಾಡಿದ ಮೇಲೆ ನಾನು ಮಾಡಿದ ಮೊದಲ ಕೆಲಸ ಅವಳ ಟ್ರಂಕನ್ನು ಮನೆಯಿಂದ ಸ್ವಲ್ಪ ದೂರದಲ್ಲಿದ್ದ ವೃದ್ಧಾಶ್ರಮಕ್ಕೆ ಕೊಟ್ಟು ಟ್ರಂಕಲ್ಲಿ ಸಿಕ್ಕ ಐನೂರು ರುಪಾಯಿಯ ಮಾಸಲು ನೋಟನ್ನು ಆಶ್ರಮಕ್ಕೆ ಕೊಟ್ಟಿದ್ದು, ಆಮೇಲೆ ತಡೆಯಲಾರದೆ ಅವಳ ಇಷ್ಟದ ಕೆಂಪು ಕಾಟನ್ ಸೀರೆ, ಅವಳ ಆರೆಂಜ್ ಕಲರಿನ ಜಾಕೆಟ್, ಅವಳು ಬಳಸುತ್ತಿದ್ದ ಉಮಾ ಗೋಲ್ಡ್ ಬಳೆ ತೆಗೆದುಕೊಂಡೆ, ಅವು ಇನ್ನೂ ನನ್ನ ಬೀರುವಿನಲ್ಲಿದೆ, ಆ ಜಾಕೆಟ್ ಸೀರೆ ಈಗಲೂ ಮುಟ್ಟಿದರೆ ಅವಳ ಕೊನೆಯೇ ಕಾಣದ ಮಮತೆಯಿಂದ ಮೈ ತಡುವಿಕೆ ನೆನಪಾಗುತ್ತದೆ, ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತದೆ.
ಜಯರಾಮಚಾರಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ