Advertisement

Tag: ಜಯರಾಮ ಹೆಗಡೆ

ಕರ್ಮನಿಷ್ಟೆಯಲ್ಲಿ ಜಯಕಂಡವನ ಕಥನ: ನಾರಾಯಣ ಯಾಜಿ ಬರಹ

ಮೊದಲು ಪ್ರಥಮ ಪುರುಷದಲ್ಲಿ ಪ್ರಾರಂಭಮಾಡಿದ ಹೆಗಡೆಯವರು ಇದ್ದಕ್ಕಿದ್ದಂತೆ ಅದನ್ನು ತೃತೀಯ ಪುರುಷದಲ್ಲಿ ಬರೆಯಲು ಪ್ರಾರಂಭಿಸುವುದು ಕುತೂಹಲಕಾರಿ. ಶೀರ್ಷಿಕೆಯಲ್ಲಿ ಹೇಳಿರುವಂತೆ ಇದು ಜಯರಾಮ ಹೆಗಡೆಯ ಜೀವನಕಥನ ಎನ್ನುವಾಗ ತನ್ನನ್ನು ತಾನು ಹೊರಗಡೆ ನಿಂತು ‘ಜಯರಾಮ’ ಎನ್ನುವ ಮೂಲಕ ಕಥನವನ್ನು ಹೇಳುವಾಗ ಮನಸ್ಸಿನ ಅನೇಕ ವಿಷಯಗಳನ್ನು ತೆರೆದಿಡಬಹುದು ಎನ್ನುವುದು ಅವರ ಅನಿಸಿಕೆಯಾಗಿರಬಹುದು. ಅದೂ ಅಲ್ಲದೇ ಲೇಖನನ್ನೂ ಸಹ ವಿಮರ್ಶೆಗೊಳಿಸಲು ಈ ರೀತಿಯ ಬರಹದಿಂದ ಸಾಧ್ಯ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

‘ಅಮ್ಮನ್ ಮನೆ ಅಪೀ. ಹೆದರ್ಕ್ಯಳಡʼ…: ಜಯರಾಮ ಹೆಗಡೆ ಜೀವನ ಕಥನದ ಆಯ್ದ ಭಾಗ

ಜಯರಾಮ ಹೊರಗೆ ಬಂದು ಮಡಿ ಬಿಚ್ಚಿ ಅಂಗಿ ಚಡ್ಡಿ ಹಾಕಿಕೊಳ್ಳುವಾಗಲೂ ಕೈ ಕಾಲು ನಡುಕ ಹೋಗಿಲ್ಲ. ಹೊರಬಂದ ಮೇಲೆ ಹೊರಾಂಗಣದಿಂದಲೇ ಒಂದು ಸುತ್ತು ಪ್ರದಕ್ಷಿಣಿ ಹಾಕಿ ದೇವರಿಗೆ ಒಂದು ಸಲ ಕೈಮುಗಿದು ಹೋಗುವುದು ರೂಢಿ. ಹಾಗೇ ಇವನೂ ಆಚೀಚೆ ನೋಡದೆ ಸುತ್ತು ಪ್ರದಕ್ಷಿಣೆ ಬರುತ್ತಿದ್ದಾನೆ. ಏಕಾಏಕಿ ದೇವಾಲಯದ ಮೇಲ್ಛಾವಣಿಯ ಕಡೆ ದೃಷ್ಟಿ ಹೋದಾಗ ಏನನ್ನು ಕಾಣುತ್ತಾನೆ? ನಾನಾ ವಿಧದ ಹಾವುಗಳು ನೇತಾಡುತ್ತಿವೆ. ಅವವುಗಳೇ ಜೊತೆಯಾಟ ಆಡುತ್ತಿವೆ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ