Advertisement

Tag: ಜಯಲಕ್ಷ್ಮಿ ಪಾಟೀಲ್

ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು” ಇಂದಿನಿಂದ

ಕೇವಲ ಕೆಲ ಬೇಸಿಗೆ ಶಿಬಿರಗಳು, ಅರೆ ವಾರ್ಷಿಕ ಕೋರ್ಸುಗಳು, ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳು ಆಡುವ ನಾಟಕಗಳು ಮಾತ್ರವಿದ್ದರೆ ಸಾಲದು. ಇದನ್ನೂ ಮೀರಿ ಮಕ್ಕಳ ರಂಗಭೂಮಿ ಬೆಳೆಯಬೇಕಿದೆ. ಕೇವಲ ಕಲೆಯ ದೃಷ್ಟಿಯಿಂದ ಮಾತ್ರವಲ್ಲ, ಮಕ್ಕಳೊಳಗಿನ ಆತ್ಮವಿಶ್ವಾಸ ಹೆಚ್ಚಾಗಲು, ಭಾಷಾ ಕಲಿಕೆಗೆ, ಸ್ಪಷ್ಟ ಉಚ್ಚಾರಣೆಗೆ, ಪಾತ್ರಗಳ ಮೂಲಕ ಭಿನ್ನ ವ್ಯಕ್ತಿತ್ವಗಳನ್ನು ಅರಿಯುವುದಕ್ಕೆ, ನಾಲ್ಕು ಜನರೊಂದಿಗೆ ಬೆರೆಯುವುದಕ್ಕೆ, ಆರೋಗ್ಯಕರ ಮನಸ್ಥಿತಿ ಬೆಳೆಸಿಕೊಳ್ಳುವುದಕ್ಕೆ ಮಕ್ಕಳ ರಂಗಭೂಮಿ ಪೂರಕವಾಗಬಲ್ಲದು. ಬಣ್ಣ ಮತ್ತು ಬೆಳಕಿನ ಜೋಡಿಯ ಮೋಡಿ ಸಮಸ್ತ ಪ್ರಜೆಗಳ ಮೇಲಾಗಲಿ.
ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ