Advertisement

Tag: ಜಯಶಂಕರ ಹಲಗೂರು

ಎ.ಎನ್. ಮುಕುಂದ ಅವರ ಎರಡು ಭೇಟಿಗಳ ನೆನಪು

ಪ್ರೀತಿಯನ್ನು ಪರಿಮಳದಂತೆ ತಮ್ಮ ಸುತ್ತಲಿರುವವರಿಗೆ ಷರತ್ತೇ ಇಲ್ಲದೆ ಹಂಚಿದ ಎ.ಎನ್. ಮುಕುಂದ ಅವರು ಇಂದು ಅಗಲಿದ್ದಾರೆ. ತಾವು ಪ್ರೀತಿಸಿದ ಕಸುಬನ್ನು ಇನ್ನಷ್ಟು ಚಂದಗೊಳಿಸುತ್ತ , ತನ್ನ ಒಡನಾಡಿಗಳ ಜೊತೆ ಅದಮ್ಯ ಜೀವನ ಪ್ರೀತಿ ಹಂಚುತ್ತಾ ಬಾಳಿದವರು ಅವರು. ಲೇಖಕರಿಗೆ ಕವಿಭಾವ ಕವಿಸಮಯ ಎಂಬುದೊಂದಿರುತ್ತದೆ, ಅದನ್ನು ಕವಿಗಳು ಅಕ್ಷರಬೀಜಗಳಾಗಿಸಿ ನೆಡುತ್ತಾರೆ. ಅಂತೆಯೇ ಈ ಫೋಟೋಗ್ರಾಫರ್ ಕವಿಗಳದೇ ಆದ ಒಂದು ಭಾವ ಕ್ಷಣವನ್ನು ನೆರಳು ಬೆಳಕು ಮತ್ತು ಬಣ್ಣಗಳ ಅಪೂರ್ವ ಸಂಗಮದಲ್ಲಿ ಸೆರೆಯಾಗಿಸುತ್ತಾರೇನೋ ಅನಿಸುತ್ತದೆ ಎನ್ನುವ ಜಯಶಂಕರ ಹಲಗೂರು ಅವರು ಮುಕುಂದ ಅವರೊಡನೆ ಒಡನಾಡಿದ ಕ್ಷಣಗಳನ್ನು ಹೆಕ್ಕಿ ಲೇಖನವೊಂದನ್ನು ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ