Advertisement

Tag: ಜಾನಪದ

ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು

ನಿಧಾನವಾಗಿ ಜನ ಆಗ ತಾನೆ ಸ್ನಾನ ಮಾಡಿ, ಒಪ್ಪ ಓರಣ ಮಾಡಿಕೊಂಡು ಬರಲಾರಂಭಿಸಿದ್ದರು. ಭಜನೆಯ ವೇಳೆಯಲ್ಲಿ ಗುಡಿಗೆ ಬರುವಾಗ ಸ್ನಾನ ಮಾಡಿ ಬರುವ ಪದ್ಧತಿಯೂ ಗಮನಾರ್ಹ. ದಿನವಿಡೀ ಹೊಲಗದ್ದೆಗಳಲ್ಲಿ ದುಡಿಯುವ ವರ್ಗ ದುಡಿಮೆ ಮುಗಿಸಿಕೊಂಡು ಮನೆಗೆ ಬಂದು ಸ್ನಾನ ಮಾಡಿ ದೇವಾಲಯಕ್ಕೆ ಬರಲು ಸಂಜೆ ೭.೩೦ ಕಡಿಮೆ ಆಗುವುದಿಲ್ಲ ಅಂತ. ಅದಕ್ಕೇ ಇಡೀ ದೇವಾಲಯ ಗಲಗಲ ಅನ್ನಲು ೮ ಗಂಟೆ ತನಕ ಬೇಕಾಯಿತು. ನನ್ನ ವಾಪಸ್‌ ಊರಿಗೆ ಹೋಗುವ ಆತುರಕ್ಕೆ ಅರ್ಥವಿಲ್ಲ ಅಂತ ತಿಳಿದು ಮುಗಿದಾಗ ಹೊರಡೋದು ಅಂತ ತೀರ್ಮಾನಿಸಿ ವಾಚ್‌ ನೋಡಿಕೊಳ್ಳುವುದನ್ನು ಬಿಟ್ಟು ತೆಪ್ಪಗೆ ಕುಳಿತುಕೊಂಡೆ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ರಮೇಶ್ ನಾಯಕ್ ಬರೆದ ಲಂಬಾಣಿ ಕಥಾಪ್ರಸಂಗಗಳು

ನಮ್ಮ ಗು೦ಪಿನ ನಾಲ್ಕು ಹುಡುಗ್ರು ಅವನ ಮನೆ ಕಡೆ ಹೋಗುವ ದಾರಿಯಲ್ಲೆ ಕಾದು ಕೂತೆವು. ಈ ವಿಷ್ಯ ನಮ್ಮ ತಾ೦ಡೆಯ ಹಿರಿಯ ನಾರಾಯಣ ಬುಡ್ದನಿಗೆ ಮೊದಲೆ ಹೇಳಿದ್ವಿ. ನಾರಾಯಣ ಬುಡ್ದನಿಗೆ ಪೆಮಲ್ಯಾನ ಮೇಲೆ ಯಾವುದೋ ಕಾರಣಕ್ಕೆ ಸಿಟ್ಟು ಇತ್ತು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ