Advertisement

Tag: ಡಾ. ಅಜಿತ್‌ ಹರೀಶಿ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ ಸೂಕ್ಷ್ಮಗಳನ್ನು ಗಮನಿಸ ಬಹುದು. ಅಜಿತ್ ಅವರ ಕಥನದ ಹಿರಿಮೆಯೆಂದರೆ ಅವರಿಗೆ ಓದುಗರ ಗ್ರಹಿಕೆಯ ಕುರಿತು ಇರುವ ನಂಬಿಕೆ. ಕಥನದ ಹಲವು ನೆಲೆಗಳನ್ನು ಅವರು ಮುಕ್ತವಾಗಿರಿಸಿ ಅವು ಓದುಗರ ಮನೋಭೂಮಿಕೆಯಲ್ಲಿ ಬೆಳೆಯಲು ಬಿಡುತ್ತಾರೆ. ‘ತುಂಬೀತೆ ಒಲವು’ ಈ ನೆಲೆಯಲ್ಲಿ ಬಹು ಯಶಸ್ವಿಯಾದ ಕಥೆ.
ಡಾ. ಅಜಿತ್‌ ಹರೀಶಿ ಹೊಸ ಕಥಾ ಸಂಕಲನ “ಉಪರಿ”ಯ ಕುರಿತು ಎನ್.ಎಸ್.ಶ್ರೀಧರ ಮೂರ್ತಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ