Advertisement

Tag: ಡಾ. ಅರುಣ್ ಜೋಳದ ಕೂಡ್ಲಿಗಿ

ಗಂಟಿಚೋರ ಸಮುದಾಯದ ತುಡುಗು ನುಡಿ

ಇಂದು ಬುಡಕಟ್ಟುಗಳ ಭಾಷೆಯ ಬಿಕ್ಕಟ್ಟೆಂದರೆ, ಆಯಾ ಭಾಗದ ಬಹುಸಂಖ್ಯಾತರ ಭಾಷೆಯನ್ನು ಬುಡಕಟ್ಟುಗಳು ಅನಿವಾರ್ಯವಾಗಿ ಬಳಸಬೇಕಾಗಿದೆ. ಹಾಗಾಗಿ ತಮ್ಮ ವೃತ್ತಿ ಬದುಕಿಗೆ ಅಂಟಿಕೊಂಡಿದ್ದ ಭಾಷೆಗಳನ್ನು ಬುಡಕಟ್ಟುಗಳ ಹೊಸ ತಲೆಮಾರು ಬಳಸುತ್ತಿಲ್ಲ. ಬಳಸುವ ಅಗತ್ಯವೂ ಕಾಣುತ್ತಿಲ್ಲ. ಆದರೆ ಎಷ್ಟೋ ಬಾರಿ ಈ ಬುಡಕಟ್ಟು ಭಾಷೆ ನುಡಿಗಟ್ಟುಗಳು ಆಯಾ ಸಮುದಾಯದ ಚರಿತ್ರೆಯನ್ನೂ ಹೇಳುತ್ತಿರುತ್ತದೆ. ಹೀಗೆ ಬುಡಕಟ್ಟುಗಳ ಭಾಷೆಯೊಂದು ನಶಿಸಿದರೆ, ಅದರ ಜತೆ ಆ ಸಮುದಾಯದ ಚರಿತ್ರೆಯೂ ನಶಿಸಿದಂತೆ. ಈ ಬಗ್ಗೆ ನೋಮ್ ಚೋಮಸ್ಕಿಯನ್ನು ಒಳಗೊಂಡಂತೆ ಜಗತ್ತಿನ ಭಾಷಾತಜ್ಞರು ಎರಡು ದಶಕಗಳಿಂದ ಇಂತಹ ಆತಂಕ ವ್ಯಕ್ತಪಡಿಸುತ್ತಾ ಬಂದಿದ್ದಾರೆ.
ಡಾ.ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಒಂಭತ್ತನೇ ಕಂತು.

Read More

ಅರುಣ್ ಜೋಳದಕೂಡ್ಲಿಗಿ ಬರೆಯುವ ಹೊಸ ಸರಣಿ ‘ಗಂಟಿಚೋರರ ಕಥನಗಳು’

ಭಾರತದ ಕೃಷಿ ಮತ್ತು ವ್ಯವಸಾಯದ ಜತೆ ಬೆಸೆದುಕೊಂಡಿದ್ದ ಕುಶಲಕರ್ಮಿಗಳನ್ನೂ, ಅರಣ್ಯವಾಸಿ, ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳನ್ನು ನಿಯಂತ್ರಿಸಲು ಬ್ರಿಟಿಷ್ ಆಡಳಿತ ರೂಪಿಸಿದ ಕಾಯ್ದೆ ‘ಕ್ರಿಮಿನಲ್ ಟ್ರೈಬ್ಸ್ ಆಕ್ಟ್’. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕವೂ ಇದು ಮುಂದುವರೆಯಿತು. ಇದರಿಂದಾಗಿ ಅಲೆಮಾರಿ ಸಮುದಾಯಕ್ಕೆ ಸೇರಿದ ಗಂಟಿಚೋರರು ಹಾಗೂ ಅಂತಹುದೇ ಇತರ ಸಮುದಾಯದ ಜನರು ಪಡಿಪಾಟಲು ಅನುಭವಿಸಬೇಕಾಯಿತು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ