Advertisement

Tag: ಡಾ. ಎಂ.ಎಸ್. ಮೂರ್ತಿ

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ಇರುವಿಕೆ ಮತ್ತು ಆಗುವಿಕೆ

ಸಾಹಿತ್ಯಲೋಕ ಸೃಷ್ಟಿಸುವ ಉತ್ಕೃಷ್ಟ ಕೃತಿಗಳಲ್ಲಿ ಬದುಕಿನ ಸಂಕಟ, ಪ್ರಕ್ಷುಬ್ದತೆಗಳ ಅನುಭವ ತೀವ್ರತೆಗಳಿಗೆ ಈಡಾದ ನಿಗೂಢ ಸತ್ಯದ ಶೋಧನೆಯ ಹುಡುಕಾಟದ ಚಿತ್ರಣವನ್ನು ಕಾಣಬಹುದು. ಪೊಳ್ಳು ಸತ್ಯವನ್ನು ನಿರಾಕರಿಸುವ ಆತ್ಮವಿಶ್ವಾಸ ಸಹಿಸುವ ಶಕ್ತಿ ಸಂಕಟವನ್ನು ಮೌನವಾಗಿ ಬೇಗುದಿಗಳ ಅನುಭವದ ನಿಗೂಢತೆಯ ಲೋಕದ ಅಂತರಂಗದೊಳಗೆ ಪ್ರವೇಶಿಸುವ ಮುಕ್ತತೆ, ಈ ಎಲ್ಲವೂ ಸತ್ಯವನ್ನು ಹುಡುಕುವ ದಾರಿಯ ಭಾಗಗಳೇ ಆಗಿವೆ. ಅಂತಿಮವಾಗಿ ಈ ನಿಜಗಳನ್ನು ಅನ್ವೇಷಕರು ಕಾಣದೆಯೇ ಇರಬಹುದು. ಅನೂಹ್ಯ, ನೋವು, ಮುಗಿಯದ ಸಂಘರ್ಷ, ತಾಕಲಾಟಗಳನ್ನು ಸಹಿಸಿಕೊಳ್ಳುವ ಸಾಮಥ್ರ್ಯವು ಈಗಾಗಲೇ ಅನನ್ಯ ಸತ್ಯದ ಅನ್ವೇಷಣೆಗೆ ಬಳಸುತ್ತಿರುವ ಸ್ವಾನುಕೂಲ ಸಿದ್ದಮಾದರಿಗಳನ್ನು ವರ್ಜಿಸುವಾಗ ಸೃಷ್ಟಿಯಾಗುವಂತಹದು.
ಕಲಾವಿದ ಡಾ. ಎಂ.ಎಸ್. ಮೂರ್ತಿಯವರ “ಬೌಲ್” ಕಾದಂಬರಿ‌ಗೆ – ಪ್ರೊ. ಎನ್. ಮನು ಚಕ್ರವರ್ತಿಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ