Advertisement

Tag: ಡಾ. ಎಂ. ವೆಂಕಟಸ್ವಾಮಿ

ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು

Read More

ಬಾಗಿಲಿಗೆ ಬಂದ ಸ್ನೇಹಿತ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಹೊರಗೆ ಕುಳಿತಿದ್ದ ಸ್ವಾಮಿ, ಮಣಿ ಮತ್ತು ಕಾರ್‌ಅನ್ನು ರಸ್ತೆಯಲ್ಲಿ ಬರುವವರು ಹೋಗುವವರು ವಿಚಿತ್ರವಾಗಿ ನೋಡಿಕೊಂಡು ಹೋಗುತ್ತಿದ್ದರು. ಹತ್ತಿರದಲ್ಲಿ ನೀರಿನ ಟ್ಯಾಂಕ್ ಬರುವುದಕ್ಕೆ ಮುಂಚೆ ಮಹಿಳೆಯರು ಸರತಿಯಲ್ಲಿ ನಿಂತುಕೊಂಡು ಪ್ಲ್ಯಾಸ್ಟಿಕ್ ಬಿಂದಿಗೆಗಳೊಂದಿಗೆ ಜಗಳವಾಡುತ್ತಿದ್ದರು. ಸ್ವಾಮಿ, “ಮಣಿ ನಿನಗೆ ಎಷ್ಟು ಜನ ಮಕ್ಕಳು?” ಎಂದ. ಮಣಿ, “ಸ್ವಾಮಿ ಒಬ್ಬ ಮಗ, ಒಬ್ಬಳು ಮಗಳು. ಹುಡುಗ ಕಾಲೇಜ್ ಓದ್ತಾ ಇದ್ದಾಗಲೇ ಸತ್ತೋಗಿಬಿಟ್ಟ. ನಿನಗೆ ಸುಳ್ಳೇನು ಹೇಳುವುದು. ನನಗೆ ಗೊತ್ತಿಲ್ಲದೆ ಪೋಕರಿ ಹುಡುಗರ ಜೊತೆಗೆ ಸೇರಿಕೊಂಡು ಗಣಿಯಲ್ಲಿ ಕಳ್ಳತನ ಮಾಡುವುದಕ್ಕೋಗಿ ಅಪಘಾತದಲ್ಲಿ ಸತ್ತೋದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಫೋಟೋದಲ್ಲಿ ಬಂಧಿಯಾದ ಸೆಲ್ವಂ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಶಿಲಾಸ್ಫೋಟವಾದಾಗ ಬಹುಶಃ ನೀರಿನ ಮಟ್ಟ ಒಮ್ಮೆಲೆ ಮೇಲಕ್ಕೆ ಬಂದು ಮತ್ತೆ ಕೆಳಕ್ಕೆ ಹೋದಾಗ ಮೂವರೂ ಕಳ್ಳರನ್ನು ನೀರಿನ ಅಲೆಗಳು ಸುರಂಗಗಳಲ್ಲಿ ಎಲ್ಲೋ ಆಳಕ್ಕೆ ಎಳೆದುಕೊಂಡು ಹೋಗಿರಬೇಕು. ಆಗ ಅವರ ದೇಹಗಳು ಎಲ್ಲೋ ಆಳದ ಸುರಂಗಗಳಲ್ಲಿ ಇಲ್ಲ ಸ್ಟೋಪ್‌ಗಳಲ್ಲಿ ಶಿಲೆಗಳ ಮಧ್ಯೆ ಸಿಕ್ಕಿಕೊಂಡಿರಬೇಕು ಎಂದು ಊಹಿಸಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಚಿನ್ನ ಬಂತೂ… ಪ್ರಾಣ ಹೋಯ್ತೂ..!: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಇದನ್ನು ಕೇಳಿದ ಆಟೋದವನಿಗೆ ಇನ್ನೂ ಗಾಬರಿಯಾಯಿತು. ಯಾಕೆಂದರೆ ನಿನ್ನೆ ರಾತ್ರಿ ಮೂವರು ಚಿನ್ನದ ಅದಿರನ್ನು ಕಳ್ಳತನ ಮಾಡಲು ಇಳಿದುಕೊಂಡ ಹಳೆ ಗಣಿಗಳಿರುವುದು ಮಾರಿಕುಪ್ಪಮ್ ಮತ್ತು ಬಿಸಾನತ್ತಮ್ ಮಧ್ಯೆ ಇರುವ ಪ್ರದೇಶದಲ್ಲಿ. ಆಟೋದವನು ತನ್ನ ಮೂವರೂ ಗೆಳೆಯರಿಗೆ ಯಾವುದೇ ಅಪಾಯ ಆಗಬಾರದು ಎಂಬುದಾಗಿ ಮತ್ತೆಮತ್ತೆ ಉದ್ದಂಡಮ್ಮಾಳ್ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕನಸಿನಲ್ಲೂ ಬಯಸದ ಒಂದು ಭೀಕರ ಅಪಘಾತ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮೊದಲನೇ ಹಂತದಲ್ಲಿ ಅದಿರು ದೊರಕಲಿಲ್ಲವೆಂದರೆ ಎರಡನೇ ಹಂತಕ್ಕೆ ಅಂದರೆ ಮತ್ತೆ ನೂರು ಅಡಿಗಳ ಆಳಕ್ಕೆ ಇಳಿದು ಅಲ್ಲಿನ ಸುರಂಗಗಳಲ್ಲಿ ನಡೆದುಹೋಗಿ ಚಿನ್ನದ ಅದಿರಿನ ಕಲ್ಲುಗಳನ್ನು ಹುಡುಕಿ ಹೊಡೆದು ತರಬೇಕಾಗಿತ್ತು. ಸುರಂಗಗಳಲ್ಲಿ ಗಾಳಿ ತೀರಾ ಕಡಿಮೆ ಇದ್ದು ಸಂಪೂರ್ಣವಾಗಿ ಕತ್ತಲೇ ತುಂಬಿಕೊಂಡಿರುತ್ತದೆ. ಸುರಂಗಗಳಲ್ಲಿ ಹಳ್ಳ-ಕೊಳ್ಳ ಕೆಸರು ನೀರು ಕಲ್ಲು-ಮಣ್ಣು ಕಲ್ಲುಬಂಡೆಗಳು ಎಲ್ಲವನ್ನೂ ದಾಟಿ ಹೋಗಬೇಕಾಗುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ