Advertisement

Tag: ಡಾ. ಎಚ್.ಎಸ್. ಸತ್ಯನಾರಾಯಣ

ನೀಲಿ ಮತ್ತು ಸೇಬು: ಸುಧಾ ಆಡುಕಳ ಕಥಾಸಂಕಲನಕ್ಕೆ ಎಚ್. ಎಸ್. ಸತ್ಯನಾರಾಯಣ ಮುನ್ನುಡಿ

‘ಹೆಣ್ಣು’ ಇವರ ಕಥೆಗಳ ಕೇಂದ್ರವಾದರೂ ಆಕೆಯ ಸುತ್ತಲಿರುವ ಗಂಡಿನ ಮನೋಧರ್ಮವನ್ನೂ ಇವರು ಅಲಕ್ಷಿಸಿಲ್ಲ. ಮನುಷ್ಯಪ್ರಜ್ಞೆ ಕಾಲದಿಂದ ಕಾಲಕ್ಕೆ ಜಿಗಿಯುವಲ್ಲಿ, ವಿಕಸಿಸುವಲ್ಲಿ, ಅರ್ಥಪೂರ್ಣತೆಯತ್ತ ತುಡಿಯುವಲ್ಲಿ ಎದುರಿಸಿ ನಿಲ್ಲಬೇಕಾದ ಬಿಕ್ಕಟ್ಟುಗಳನ್ನು ತಮ್ಮ ಕಥೆಗಳ ಮೂಲಕ ಶೋಧಿಸುವ ಸುಧಾ ಅವರ ಲೇಖನಿ ಬದುಕಿನ ಸಕಾರಾತ್ಮಕ ಗುಣಗಳತ್ತಲೇ ಹೆಚ್ಚಾಗಿ ವಾಲುವುದರಿಂದ ಇವರ ಪಾತ್ರಗಳು ಸಂಕಟಗಳ ನಡುವೆಯೂ ಜೀವನೋತ್ಸಾಹವನ್ನು ಉಳಿಸಿಕೊಂಡು ಪುಟಿಯುತ್ತವೆ.
ಸುಧಾ ಆಡುಕಳ ಅವರ “ನೀಲಿ ಮತ್ತು ಸೇಬು” ಕಥಾ ಸಂಕಲನಕ್ಕೆ ಡಾ. ಎಚ್. ಎಸ್. ಸತ್ಯನಾರಾಯಣ ಬರೆದ ಮುನ್ನುಡಿ

Read More

ಅಮ್ಮ , ಆಸ್ಪತ್ರೆ ಮತ್ತು ಮೇಟ್ರಾನ್

ಆಸ್ಪತ್ರೆಗೆ ಬಂದ ಕೆಲವು ರೋಗಿಗಳ ಸಂಬಂಧಿಕರು ಮಾತ್ರ ಇಲ್ಲಿ ನಿಂತು ತಮ್ಮ ಕಡೆಯವರು ಬೇಗ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದರಾದರೂ ಶಿವ ಮಾತ್ರ ಕಿವುಡನಂತೆ ನಿಮೀಲನೇತ್ರನಾಗಿ ನಿಂತಿರುತ್ತಿದ್ದ. ಶಿವನನ್ನು ಸುತ್ತುವರಿದು ಬೆಳೆದಿದ್ದ ಹಸಿರ ಬಳ್ಳಿಗಳು ಆಗ ಶಿವನ ಹಿನ್ನಲೆಯ ಸೊಬಗನ್ನು ಇಮ್ಮಡಿಸಿದ್ದವು. ಈಗ ಅಲ್ಲಿ ಬಳ್ಳಿಯ ಬದಲು ಗೋಡೆಯ ದೇವಸ್ಥಾನ ತಲೆಯೆತ್ತಿದೆ. ಆಗಿನ ಹಸಿರ ವೈಭವವಿಲ್ಲದ ಶಿವ ಮತ್ತು ಅವನ ತಲೆಯ ಮೇಲಿನ ಗಂಗೆಯರು ಬಳಲಿದವರಂತೆ ಕಾಣುತ್ತಾರೆ. ಯಾರೋ ಕಲಾವಿದ ಶಿವನಿಗೆ ಪೊಲೀಸ್ ಮೀಸೆ ಮಾಡಿದ್ದು ಮಾತ್ರ ಆಗಿನಂತೆ ಈಗಲೂ ತಮಾಷೆಯಾಗಿ ಕಾಣುತ್ತದೆ.
ಡಾ. ಎಚ್.ಎಸ್. ಸತ್ಯನಾರಾಯಣ ಅವರ ಹೊಸ ಪ್ರಬಂಧ ಸಂಕಲನ “ಪನ್ನೇರಳೆ” ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ