Advertisement

Tag: ಡಾ. ಎ.ಎನ್. ನಾಗರಾಜ್

ಆನಂದದ ಹುಡುಕಾಟದಲ್ಲಿ…: ಡಾ. ಎ.ಎನ್. ನಾಗರಾಜ್ ಅನುಭವ ಕಥನ

ಗಾಂಧೀಜಿಯವರು ದೂರದಲ್ಲಿದ್ದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಿದ್ದರು, ಅವರಲ್ಲಿ ಪ್ರೀತಿಯನ್ನು ಉಕ್ಕಿಸಿಬಿಡುತ್ತಿದ್ದರು ಎನ್ನುವುದಕ್ಕೆ ಉದಾಹರಣೆಯಾಗಿ ನನ್ನ ತಾಯಿಯ ಮೇಲೆ ಅವರು ಪ್ರಭಾವ ಬೀರಿದ್ದು ಹೀಗೆ. ಗಾಂಧೀಜಿ ಮೈಸೂರಿಗೆ ನಾನು 2 ಅಥವಾ 3 ವರ್ಷದವನಾಗಿದ್ದಾಗ ಬಂದಿದ್ದರಂತೆ. ನಾವೆಲ್ಲ ಅವರನ್ನು ನೋಡುವುದಕ್ಕೆ ಹೋಗಿದ್ದೆವಂತೆ. ಗಾಂಧೀಜಿಯವರು ಎಲ್ಲರಿಂದಲೂ ಹಣ ಸಹಾಯ ಕೋರಿದರಂತೆ. ಏನೂ ಓದಿಲ್ಲದ ಮುಗ್ಧ ಜಯಮ್ಮ ಅವರಿಗೆ ತಕ್ಷಣ ತನ್ನ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ತೆಗೆದು ಕೊಟ್ಟಳಂತೆ.
ಡಾ. ಎ.ಎನ್. ನಾಗರಾಜ್ ಅನುಭವ ಕಥನ “ಆನಂದದ ಹುಡುಕಾಟದಲ್ಲಿ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ