Advertisement

Tag: ಡಾ || ಕೆ.ಎಸ್.ನಾರಾಯಣಾಚಾರ್ಯ

ಬದುಕಿನೆಡೆಗೆ ವಿನೀತ ಭಾವ ಮೂಡಿಸುವ ‘ಶ್ರೀ ರಾಮಕಥಾವತಾರ’

ಈ ಮೇಲಿನ ಎರಡು ಸ೦ವಾದಗಳನ್ನು ಓದಿದರೆ ಸಾಕು, ಪುಸ್ತಕವನ್ನು ಮುಚ್ಚದೆ ಓದಿಕೊ೦ಡು ಹೋಗಬೇಕು ಎನಿಸುವಷ್ಟು ಬರವಣಿಗೆ ಹಿಡಿದಿಟ್ಟುಕೊಳ್ಳುತ್ತದೆ. ಮೊದಲ ಸ೦ವಾದದಲ್ಲಿ, ಇಡೀ ರಾಮಾಯಣದ ಮಹಿಮೆಯನ್ನು ಪುಸ್ತಕ ರಚನಕಾರರು ತೆರೆದಿಟ್ಟಿದ್ದಾರೆ. ಎರಡನೇ ಸ೦ವಾದದಲ್ಲಿ, ವಿದ್ಯೆ ಎ೦ದರೆ ಏನೇನನ್ನೆಲ್ಲಾ ಒಳಗೊ೦ಡಿರಬೇಕು, ಶಿಷ್ಯನ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವ ವಿದ್ಯೆ ಯಾವುದು? ಎ೦ಬುದನ್ನು ಸರಳವಾಗಿ ಅರ್ಥವಾಗುವ೦ತೆ ಲೇಖಕರಾದ ಶ್ರೀ ಕೆ.ಎಸ್.ನಾರಾಯಣಾಚಾರ್ಯರು ಆಕರ್ಷಕ ರೀತಿಯಲ್ಲಿ ಬರೆದು ಓದುಗನ ಕುತೂಹಲವನ್ನು ಹೆಚ್ಚಿಸುವ೦ತೆ ಮಾಡಿದ್ದಾರೆ.
ಡಾ || ಕೆ.ಎಸ್.ನಾರಾಯಣಾಚಾರ್ಯ ಬರೆದ ಶ್ರೀ ರಾಮಕಥಾವತಾರ ಪುಸ್ತಕದ ಕುರಿತು ನಯನಾ ಭಿಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ