Advertisement

Tag: ಡಾ. ಕೆ. ರಘುನಾಥ್‌

‘ಮುಂಬಯಿ ಕನ್ನಡ ಲೋಕʼದ ಅನಾವರಣ

ಮುಂಬಯಿ ಬದುಕಿನ ವಿವಿಧ ವಿನ್ಯಾಸಗಳು ಕನ್ನಡ ಕಾವ್ಯದಲ್ಲಿ ಮೂಡಿ ಬಂದಿರುವ ಬಗೆಯನ್ನು ‘ಮುಂಬಯಿ ಕವಿಗಳು ಕಂಡ ಮುಂಬಯಿ’ ಭಾಗದಲ್ಲಿ ಕಟ್ಟಿಕೊಡಲಾಗಿದೆ. ಇಲ್ಲಿ ಲೇಖಕರು ಜಿ.ಎಸ್.ಎಸ್. ಅವರ ‘ಮುಂಬಯಿ ಜಾತಕ’ವನ್ನು ಮೊದಲ್ಗೊಂಡು, ಜಯಂತ ಕಾಯ್ಕಿಣಿ, ಕರುಣಾಕರ ಶೆಟ್ಟಿ, ಗಿರಿಜಾ ಶಾಸ್ತ್ರಿ, ಸಾ.ದಯಾ, ಅರವಿಂದ ನಾಡಕರ್ಣಿ, ಸನದಿ, ತುಳಸಿ ವೇಣುಗೋಪಾಲ್, ಕೆ.ವಿ. ಕಾರ್ನಾಡ್, ಗೋಪಾಲ್ ತ್ರಾಸಿ, ಜಿ.ಪಿ. ಕುಸುಮಾ ಮೊದಲಾದವರ ಕವಿತೆಗಳಲ್ಲಿ ಮುಂಬಯಿ ವಿಭಿನ್ನ ರೀತಿಯಲ್ಲಿ ಅನಾವರಣಗೊಂಡಿರುವುದನ್ನು ಲೇಖಕರು ಕಂಡು ಕೊಂಡಿದ್ದಾರೆ.
ಡಾ. ಕೆ. ರಘುನಾಥ್‌ ಬರೆದ ‘ಮುಂಬಯಿ ಕನ್ನಡ ಲೋಕʼ ಕೃತಿಯ ಕುರಿತು ದಯಾನಂದ ಸಾಲ್ಯಾನ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ