Advertisement

Tag: ಡಾ. ಗೀತಾ ವಸಂತ್

ನಿಂತ ಶಹನಾಯಿಯ ನಾದ: ಕಣವಿಯವರ ಕವಿತೆಯೊಂದರ ಕುರಿತು

ಸೃಷ್ಟಿಯ ನಿಗೂಢತೆಯ ಬಗ್ಗೆ ಸದಾ ವಿಸ್ಮಯವನ್ನು, ಕುತೂಹಲವನ್ನೂ ಹೊಂದಿದ್ದ, ಆ ವಿಸ್ಮಯವನ್ನು ಕಾವ್ಯಸಾಲುಗಳಲ್ಲಿ ಪ್ರತಿಬಿಂಬಿಸುತ್ತಿದ್ದ, ಹಿರಿಯ ಕವಿ ಚೆನ್ನವೀರಣ ಕಣವಿ ತೀರಿಕೊಂಡಿದ್ದಾರೆ. ಚೆಂಬೆಳಕಿನ ಕವಿ, ಸುನೀತಗಳ ಸಾಮ್ರಾಟ, ನಾಡೋಜ ಮುಂತಾದ ಅನೇಕ ಬಿರುದುಗಳು ಅವರಿಗೆ ಸಂದಿದ್ದರೂ ಅವರು, ಕನ್ನಡ ಭಾವಗೀತೆ ಪರಂಪರೆಯ ಶ್ರೇಷ್ಟ ಕವಿಗಳಲ್ಲಿ ಒಬ್ಬರು. ಅವರ ಕಾವ್ಯದಲ್ಲಿ ಭಾವತೀವ್ರತೆಗೇ ಆದ್ಯತೆ.
‘ಪೃಥ್ವಿ ತೂಗಿದೆ ಸೂರ್ಯಚಂದ್ರರಿಗೂ ಜೋಕಾಲಿ’ ಎಂದು ಬರೆದ ಕವಿ ಅವರು. ಅವರು ಬರೆದ  ‘ಬಿಸ್ಮಿಲ್ಲಾರ ಶಹನಾಯಿ ವಾದನ ಕೇಳಿ’ ಕವಿತೆಯ ಕುರಿತು ಲೇಖಕಿ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ