Advertisement

Tag: ಡಾ. ಜನಾರ್ದನ ಭಟ್

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

Read More

ಶಾಸ್ತ್ರಿ ಮನೆಯ ಅಜ್ಜಿ!: ಓಬಿರಾಯನಕಾಲದ ಕಥಾ ಸರಣಿಯಲ್ಲಿ ಕಟಪಾಡಿ ಶ್ರೀನಿವಾಸ ಶೆಣೈ ಬರೆದ ಕತೆ

“ಅನ್ಯಾಯ ಬುದ್ಧಿಯ ವಕೀಲರು ನ್ಯಾಯಬುದ್ಧಿಯ ರಾಜಸಭೆಗೆ ಬಂದರು. ಬರುವಾಗ ಮೂರು ಎತ್ತಿನ ಹೊರೆ ಕಾನೂನು ಪುಸ್ತಕಗಳನ್ನು ಸಂಗಡ ತಂದಿದ್ದರು. ನ್ಯಾಯ ಬುದ್ಧಿ ಅದನ್ನು ಕಂಡು ಅಂಜಿದ. ಅವನ ರಾಜ್ಯದಲ್ಲಿ ಕಾನೂನು ಕಾಯಿದೆಗಳು ಇರಲಿಲ್ಲ. ಸತ್ಯ ಅಹಿಂಸೆಗಳೇ ಅವರ ಕಾನೂನು. ಪ್ರಜೆಗಳು ಯಾವಾಗಲೂ ನ್ಯಾಯನೀತಿಗಳಿಗೆ ಅನುಸಾರವಾಗಿ ನಡೆಯುತ್ತಿದ್ದರು.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಪುಂಡೂರು ಲಕ್ಷ್ಮೀನಾರಾಯಣ ಪುಣಂಚತ್ತಾಯರು ಬರೆದ ಕತೆ

“ಮೇಲ್ಜಾತಿಯ ಹಿಂದುಗಳನ್ನೇ ದೇವರೆಂದು ನಂಬಿ, ಅವರ ಸೇವೆಯನ್ನು ಮಾಡಿಕೊಂಡಿರುವಷ್ಟು ಕಾಲ ಹೊಲೆಯರು! ಹೊಲತಿಯರು! ಧಿಕ್ಕಾರವಿರಲಿ – ಒಡಹುಟ್ಟಿದ ಹಿಂದೂ ಮಾತೆಯ ಮಕ್ಕಳನ್ನು ಈ ಪ್ರಕಾರ ದೂರ ನಿಲ್ಲಿಸುವ ಈ ಸಮಾಜ ಪದ್ಧತಿಗೆ ಧಿಕ್ಕಾರವಿರಲಿ. ಹಿಂದೂ ಮತವನ್ನು ತಿರಸ್ಕರಿಸಿ, ಕ್ರೈಸ್ತ ಅಥವಾ ಮಹಮ್ಮದೀಯ ಮತವನ್ನು…”

Read More

ಹುಟ್ಟು ಕೆಟ್ಟೇ?: ಓಬೀರಾಯನ ಕಾಲದ ಕಥಾ ಸರಣಿಯಲ್ಲಿ ಭಾರತೀಬಾಯಿ ಪಣಿಯಾಡಿ ಬರೆದ ಕತೆ

“ಹೊಲೆಯ ತಿಮ್ಮು ಒಂದು ದಿನ ನಮ್ಮಲ್ಲಿಗೆ ಉಪ್ಪಿನಕಾಯಿ ಬೇಡುವುದಕ್ಕೆ ಬಂದಿದ್ದ. ನಮ್ಮ ತಾಯಿ ಹುಳುವಾದ ಸ್ವಲ್ಪ ಉಪ್ಪಿನಕಾಯಿಯನ್ನು ಕುದಿಸಿ ಒಂದು ಎಲೆಯಲ್ಲಿ ಹಾಕಿ ಅಂಗಳದ ಮೂಲೆಯಲ್ಲಿಟ್ಟು ತೆಗೆದುಕೊಂಡು ಹೋಗೆಂದಳು. ನಾನು ಅವನ ಎದುರಿನಲ್ಲಿಯೇ “ಹುಳುವಾದ ಉಪ್ಪಿನಕಾಯಿ ಏಕೆ ಕೊಟ್ಟೆ” ಎಂದು ಕೇಳಿಬಿಟ್ಟೆ. ತಾಯಿಯು ಸಿಟ್ಟುಗೊಂಡು ನನಗೆ ಹೊಡೆಯಬಂದರು. ನಾನು ನಗುತ್ತಾ ತೋಟಕ್ಕೆ ಓಡಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ