Advertisement

Tag: ಡಾ. ಜ್ಯೋತಿ

ಡಾ. ಜ್ಯೋತಿ ಬರೆದ ಈ ಭಾನುವಾರದ ಕಥೆ

“ಯಾರೋ ಹೇಳಿದರು, ಕಾಶಿಯ ರಾಜನಲ್ಲಿ ಬಿಳಿ ಕುದುರೆಗಳಿವೆಯೆಂದು. ಹಾಗಾಗಿ, ಗಾಲವ ನನ್ನ ಕಾಶಿಗೆ ಕರೆತಂದ. ಅಲ್ಲಿನ ರಾಜ ದಿವೋದಾಸನಲ್ಲಿ ೨೦೦ ಬಿಳಿ ಕುದುರೆಗಳಿದ್ದವು. ಅವನಿಗೂ ಗಂಡು ಮಗು ಬೇಕಿತ್ತು. ಗಾಲವ ಪುನಃ ಒಪ್ಪಂದ ಮಾಡಿಕೊಂಡ. ನನಗೆ ಈ ಬಾರಿ ಏನು ಅನ್ನಿಸಲಿಲ್ಲ. ಮನಸ್ಸು ಮತ್ತು ಹೃದಯಗಳೆರಡೂ ಹೆಪ್ಪುಗಟ್ಟಿದ್ದವು. ವರ್ಷ ಕಳೆಯೋದರಲ್ಲಿ ಮಗ ಪ್ರತಾರ್ಧನ ಹುಟ್ಟಿದ. ಆದರೆ, ಈ ಬಾರಿ ಮಗುವಿನೊಂದಿಗೆ ಯಾವುದೇ ವ್ಯಾಮೋಹ…”

Read More

ಆತ್ಮಚರಿತ್ರೆ ಬರೆಯುವ ಅಗತ್ಯವೇನು?: ಡಾ. ಜ್ಯೋತಿ ಬರೆದ ಲೇಖನ

“ಓದುಗರ ದೃಷ್ಟಿಯಿಂದ ನೋಡಿದರೆ, ಸಾಮಾನ್ಯವಾಗಿ, ನಮ್ಮ ವೃತ್ತಿಯಲ್ಲಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಆತ್ಮಚರಿತ್ರೆ ಓದಲು ಆಸಕ್ತಿಯಿರುತ್ತದೆ. ಅವರ ಜೀವನ ವಿಧಾನ, ವಿಶಿಷ್ಟ ಮೈಲಿಗಲ್ಲುಗಳು ಅಥವಾ ಸಂಘರ್ಷಗಳನ್ನು ಆತ್ಮಚರಿತ್ರೆಯಲ್ಲಿ ಹುಡುಕಲು ಪ್ರಯತ್ನಿಸುತ್ತಾ, ಅದರಿಂದ ನಮಗೇನು ಹೊಸ ಅರಿವು, ಮಾರ್ಗದರ್ಶನ, ಅಥವಾ ಪ್ರೇರಣೆ ಸುಳಿವು ಸಿಗಬಹುದೆಂದು ಆಶಿಸುತ್ತೇವೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ