Advertisement

Tag: ಡಾ. ಮಲ್ಲಿನಾಥ ಶಿ. ತಳವಾರ

ಬಾಳಿನ ಸಂತೆಯಲ್ಲಿ ಗಜಲ್ ಧ್ಯಾನ..

ಕಲೆ ಎಂಬುದು ನಿಸರ್ಗದ ಒಂದು ಅನುಪಮ ಅಭಿವ್ಯಕ್ತಿ. ಕಲೆಯ ಚಂದ್ರಚಾಪದ ಮುಖ್ಯ ಬಣ್ಣವೆಂದರೆ ಅದು ಸಾಹಿತ್ಯ. ಇದು ಓದು-ಬರಹಗಳ ಮಧುಚಂದ್ರ!! ಬರವಣಿಗೆ ಎನ್ನುವುದು ಖಾಲಿ ಹಾಳೆಯ ಮೇಲೆ ಬಿಡಿಸಿರುವ ಸುಂದರ ರಂಗೋಲಿ. ಆ ರಂಗೋಲಿಯೋ ಅನನ್ಯ ಭಾವನೆಗಳ ಕಾರವಾನ್. ಆ ಕಾರವಾನ್ ನ ಪ್ರವೇಶಿಸಿ ಓದುವುದೆಂದರೆ ಅದೊಂದು ರೀತಿಯ ಮಾಗಿದ ಕಾಯುವಿಕೆ. ಈ ಕಾಯುವಿಕೆ, ಕನವರಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಸದಾ ಚಲಿಸುತ್ತಿರುತ್ತದೆ, ಚಲಿಸುತ್ತಿರಬೇಕು.
ಶ್ರೀದೇವಿ ಕೆರೆಮನೆಯವರ ಗಝಲ್‌ಗಳ ವಿಶ್ಲೇಷಣೆ ಸಂಕಲನ “ತೀರದ ಧ್ಯಾನ” ಕೃತಿಗೆ ಡಾ. ಮಲ್ಲಿನಾಥ ಶಿ. ತಳವಾರ ಅವರು ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ