Advertisement

Tag: ಡಾ. ವಸುಂಧರಾ ಭೂಪತಿ

ಭಾಗ್ಯರೇಖಾ ದೇಶಪಾಂಡೆ ಕಥಾಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

“ಕನ್ನಡದಲ್ಲಿ ಇಪ್ಪತ್ತನೆಯ ಶತಮಾನದ ಮೊದಲ ದಶಕದಲ್ಲಿ ಪಂಜೆ ಮಂಗೇಶರಾಯರು ತಮ್ಮ ಸಣ್ಣಕಥೆಗಳನ್ನು ಸುವಾಸಿನಿ ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ಕಥಾಸಾಹಿತ್ಯ ಪರಂಪರೆಗೆ ನಾಂದಿ ಹಾಡಿದರು. ಪಂಜೆಯವರ ಸಮಕಾಲೀನರಾಗಿ ಸಣ್ಣಕಥೆ ಮತ್ತು ಕಾದಂಬರಿಗಳನ್ನು ರಚಿಸಿದವರು ನಂಜನಗೂಡು ತಿರುಮಲಾಂಬಾ ಮತ್ತು ಆರ್. ಕಮಲಮ್ಮನವರು, ತಿರುಮಲಾಂಬ ಅವರ ಸಚ್ಚರಿತ ಸುಧಾರ್ಣವ ಪೌರಾಣಿಕ ಕಥಾಸಂಕಲನದಿಂದ ಪ್ರಾರಂಭವಾಗುವ ಕನ್ವರೆ ಮಹಿಳಾ ಕಥಾಸಂಕಲನಕ್ಕೆ ಶತಮಾನ ಪೂರೈಸಿರುವುದು ಸ್ಮರಣೀಯ.”
ಭಾಗ್ಯರೇಖಾ ದೇಶಪಾಂಡೆ ಬರೆದ ‘ಪಾನಿಪೂರಿʼ ಹೊಸ ಕಥಾ ಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ