Advertisement

Tag: ಡಾ.ವಿನತೆ ಶರ್ಮ

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅಲ್ಲಿಯ ಇಲ್ಲಿಯ ಬೆಲೆಯೇರಿಕೆ ಕಥೆಗಳು

ಉದ್ಯೋಗ ಬೇಟೆಯಲ್ಲಿರುವ ಜನರಿಗೆ ಕೊಡುವ ಧನಸಹಾಯ ಆ ಒಬ್ಬ ವ್ಯಕ್ತಿಯ ಜೀವನಕ್ಕೇ ಸಾಲದಾಗಿದೆ. ಬೇಸತ್ತು ಯಾವುದಾದರೂ ಸರಿಯೇ ಹೇಗಾದರೂ ಸರಿಯೇ ಕೆಲಸವನ್ನು ಹಿಡಿಯೋಣವೆಂದು ಹೊರಟರೆ ಆ ಉದ್ಯೋಗದಿಂದ ಬರುವ ಆದಾಯ ಏತಕ್ಕೂ ಸಾಲುವುದಿಲ್ಲ. ತಮಗೆ ಒಗ್ಗದ ಉದ್ಯೋಗವನ್ನು ಮಾಡುವ ಅನಿವಾರ್ಯತೆ ಹಲವರಲ್ಲಿ ಮಾನಸಿಕ ಕ್ಷೋಭೆಯನ್ನುಂಟು ಮಾಡುತ್ತದೆ. ಮಾನಸಿಕ ರೋಗಗಳು ಕಾಣಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು

ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ