Advertisement

Tag: ಡಾ.ವಿನತೆ ಶರ್ಮ

ಮಳೆ, ಬೇಸಗೆ, ಕ್ರಿಕೆಟ್ ಇತ್ಯಾದಿ ಬಿಸಿ-ತಂಪು ಕಥೆಗಳು

ಬೇಸಗೆಯ ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ದೇಶದ ಪೂರ್ವ ಮತ್ತು ಉತ್ತರ ದಿಕ್ಕುಗಳ ಪೂರ್ತಿ ‘ಲ ನಿನಾ’ ಎಂಬ ಮಳೆ-ಮಾರುತ ಹವಾಮಾನ ವಿಜೃಂಭಿಸಲಿದೆ. ಬಿಸಿಲಿನ ಜೊತೆ ಒಂದಷ್ಟು ತಂಪು, ಅಗಾಧ ಮಳೆ ಮತ್ತು ಚಂಡಮಾರುತವು ಜನಜೀವನದಲ್ಲಿ ಆಟವಾಡಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಅದರ ಮುನ್ಸೂಚನೆಯೆಂಬಂತೆ ಈಗಾಗಲೇ ನ್ಯೂ ಸೌತ್ ವೇಲ್ಸ್ ಮತ್ತು ನಮ್ಮ ರಾಣಿರಾಜ್ಯದ ಕೆಲ ಭಾಗಗಳಲ್ಲಿ ಬೇಕಾದಷ್ಟು ಮಳೆಯಾಗಿದೆ.- ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಸೇನಾಪಡೆ ನಿವೃತ್ತಿ ಜೀವನದ ಕಥೆಗಳು

ಸೇನೆಯು ಸೈನಿಕರ ದಿನನಿತ್ಯ ಜೀವನದ ಆಗುಹೋಗುಗಳ ಮೇಲೆ ಹದ್ದಿನಂತೆ ಕಣ್ಣಿಟ್ಟಿರುತ್ತದೆ, ಅವರು ಎಲ್ಲೇ ಹೋಗಲಿ ಬರಲಿ, ಯಾರನ್ನೇ ಭೇಟಿಯಾಗಲಿ, ಎಲ್ಲವೂ ದಾಖಲಾಗುತ್ತದೆ. ರಜೆ ಪಡೆದು ಮನೆಗೆ ಹೋದರು ಕೂಡ ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಮತ್ತೊಬ್ಬರು ಖಾತ್ರಿ ಪಡಿಸಿಕೊಳ್ಳುತ್ತಾರೆ. ಸದಾಕಾಲ ಕಾಲಿನ ಬೆರಳುಗಳ ಮೇಲೆ ನಿಂತಿರುವುದು ಮಾನಸಿಕ ಕ್ಷೋಭೆಗೆ ದಾರಿ ಮಾಡಿಕೊಡುತ್ತದೆ. ಖಾಸಗಿತನವೇ ಇಲ್ಲದೆ ಜೀವನ ಮಾಡುವ ಅವರ ಮಾನಸಿಕ ಸ್ಥಿತಿ ಹೇಗಿರುತ್ತದೆ…

Read More

ಸಮಬೆಸಗಳ ಸರಿಗಮ ತಪ್ಪಿದ್ದಲ್ಲ

ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಕರೋನ ಕಾಟದ ಮಧ್ಯೆ ಉಪ್ಪಿನಕಾಯಿ ಭರಾಟೆ: ವಿನತೆ ಶರ್ಮ ಅಂಕಣ

“ನಮ್ಮ ಬ್ರಿಸ್ಬನ್ ನಗರದ ಪೂರ್ವ ಭಾಗದಲ್ಲಿ ಕಲ್ಲು ಕುಟ್ಟಿ ಒಡೆದು ಅದಕ್ಕೆ ಬಗೆಬಗೆಯ ರೂಪಗಳನ್ನು ಕೊಡುವ ತರಬೇತಿ ಶಿಬಿರಗಳನ್ನು ನಡೆಸುತ್ತಾರೆ. ಓದಿದ ಕ್ಷಣದಲ್ಲಿ ನಗು ಬಂತು. ಅಯ್ಯೋ, ಬೆಂಗಳೂರಿನಲ್ಲಿ ನಮ್ಮವರೆಲ್ಲ ಒಬ್ಬೊಬ್ಬರಾಗಿ ಮನೆ ಕಟ್ಟಿಸುತ್ತಿದ್ದಾಗ ಕಲ್ಲೊಡೆಯುವವರು ಬರುತ್ತಿದ್ದರು. ಅಷ್ಟೇಕೆ, ಪ್ರತಿದಿನವೂ ಬಿಟಿಎಸ್ ಬಸ್ಸಿನಲ್ಲಿ…”

Read More

‘ಮರೆತುಹೋದ ಆಸ್ಟ್ರೇಲಿಯನ್’ ಗ್ರೆಗೊರಿ ಸ್ಮಿತ್ ಆತ್ಮಕಥನ: ವಿನತೆ ಶರ್ಮ ಅಂಕಣ

“ಚಿಕ್ಕ ಪಟ್ಟಣದಲ್ಲಿ ಆಗಾಗ ಸಿಕ್ಕುವ ತಾತ್ಕಾಲಿಕ ಕೆಲಸಗಳನ್ನು ಮಾಡುತ್ತಾ ಒಂದಷ್ಟು ಸಂಪಾದಿಸಿದರೂ ಒಂದೊಂದೇ ತನ್ನ ಕನಸುಗಳು ನೆಲವನ್ನಪ್ಪುವುದನ್ನು ಸಹಿಸಲಾರದ ತಾಯಿ ಗಂಡನನ್ನು ಸದಾ ಕಾಲ ಮೂದಲಿಸುವುದು, ಅವನಿಂದ ಹೊಡೆತ ತಿನ್ನುವುದು ದಿನನಿತ್ಯದ ಕಥೆಯಾಗಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ