ಸತ್ಯ-ಮಿಥ್ಯಗಳ ಲೋಕವಿದು!: ಡಾ. ವಿನತೆ ಶರ್ಮಾ ಅಂಕಣ
ವಿಮಾನ ಡಿಕ್ಕಿ ಹೊಡೆದ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಸ್ಟೆಲ್ನಲ್ಲಿದ್ದ ಕೆಲವರು ಏನಾಗುತ್ತಿದೆ ಎಂದು ಕೇಳುತ್ತಾ ಆ ಪ್ರಶ್ನೆಗೊಂದು ಕೊನೆ ಚುಕ್ಕೆ ಇಡದೆಯೆ ಹೋಗಿದ್ದಾರೆ. ರೆಸ್ಟ್ ಇನ್ ಪೀಸ್. ಆತ್ಮಕ್ಕೆ ಶಾಂತಿ ಸಿಗಲಿ. ಕಣ್ಣೀರು, ದಿಗ್ಭ್ರಮೆ, ಪುಂಖಾನುಪುಂಖ ಪ್ರಶ್ನೆಗಳು, ಎಲ್ಲರೂ ಹುಡುಕುತ್ತಿರುವ ಉತ್ತರಗಳ ಸಾಗರ ಅಪ್ಪಳಿಸಿದೆ. ಅದ್ಯಾವುದೊ ಕರುಣಾಳು ಬೆಳಕು ಒಬ್ಬನೇ ಒಬ್ಬ ಪ್ರಯಾಣಿಕನನ್ನು ಕೈಹಿಡಿದು ನಡೆಸಿ ಕಾಪಾಡಿದೆ. ಅವನ ಕಥೆ ಅಪನಂಬಿಕೆಗಳ ಲೋಕದಲ್ಲಿ ಉಳಿದ ಒಂದೇ ಒಂದು ಹುಲ್ಲುಕಡ್ಡಿ ಸತ್ಯವಾಗಿದೆ. ಇದೇನಿದು ಮಿಥ್ಯ-ಸತ್ಯಗಳ ಲೋಕವಿದು!
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
