Advertisement

Tag: ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ

ಒಂದು ಪದ್ಯ, ಹತ್ತು ಮುಖ, ಹತ್ತು ಬಾಯಿ ಮತ್ತು ಔಚಿತ್ಯ: ಡಾ. ವಿಶ್ವನಾಥ ನೇರಳಕಟ್ಟೆ ಬರಹ

‘ವದನ’ ಎನ್ನುವ ಪದಕ್ಕೆ ಮುಖ, ಬಾಯಿ ಎನ್ನುವ ಅರ್ಥವಿದ್ದು, ತಲೆ ಎನ್ನುವ ಅರ್ಥವಿಲ್ಲ. ಆತನಿಗೆ ನಿಜವಾಗಿಯೂ ತಲೆ ಇದ್ದಿದ್ದರೆ ಸೀತೆಯನ್ನು ಅಪಹರಿಸಿ, ಬಳಿಕ ತನ್ನ ಮನಸ್ಸನ್ನು ಸರಿಮಾಡಿಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ, ಎನ್ನುವ ಭಾವ ಈ ಪದಬಳಕೆಯಲ್ಲಿ ಇದ್ದಂತಿದೆ. ‘ರಾಮಚಂದ್ರ ಚರಿತ ಪುರಾಣ’ದ ಆಧಾರದಲ್ಲಿ ಹೇಳುವುದಾದರೆ, ರಾವಣ ಪರಸ್ತ್ರೀ ವ್ಯಾಮೋಹಿ ಅಲ್ಲವೇ ಅಲ್ಲ. ಹೆಣ್ಣುಮಕ್ಕಳನ್ನು ಗೌರವಪೂರ್ಣವಾಗಿ ಕಾಣುವುದೇ ಅವನ ಸ್ವ-ಭಾವ. ಆದರೆ ಸೀತೆಯ ವಿಚಾರಕ್ಕೆ ಬಂದಾಗ ತನ್ನ ಮೂಲಗುಣವನ್ನೇ ಅವಗಣಿಸಿ ನಡೆದುಕೊಳ್ಳುತ್ತಾನೆ.
ಕವಿ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’ದಲ್ಲಿನ ಪದ್ಯವೊಂದರ ಕುರಿತು ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಬಾವೋಬಾಬ್ ಗುಲಾಬ್ ಸೆನೆಗಲ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಇಪ್ಪತ್ತನೇ ಶತಮಾನದ ಕೊನೆಯಲ್ಲಿ ಬರ ಬಂದದ್ದರಿಂದಾಗಿ ಕೃಷಿ ಉತ್ಪಾದನೆ ಕುಂಠಿತಗೊಂಡಿತ್ತು. ಮಾಲಿ ಪ್ರದೇಶದ ಮನಾಂತಲಿ ಅಣೆಕಟ್ಟಿನ ನೀರನ್ನು ಬಳಸಿಕೊಂಡ ಕಾರಣ ಈ ಸಮಸ್ಯೆ ಸ್ವಲ್ಪಮಟ್ಟಿಗೆ ನಿವಾರಣೆಯಾಯಿತು. ಸೆನೆಗಲ್‌ನ ಹವಾಮಾನ ಜಾನುವಾರುಗಳ ಸಾಕಣೆಗೆ ಪೂರಕವಾಗಿದೆ. ಸವನ್ನಾ ವಿಧದ ಸಸ್ಯವರ್ಗ ಇರುವುದರಿಂದಾಗಿ ಜಾನುವಾರುಗಳ ಆಹಾರಕ್ಕೆ ಯಾವುದೇ ತೊಂದರೆಯಿಲ್ಲ. ದನ, ಮೇಕೆ, ಕುರಿ, ಕುದುರೆ, ಒಂಟೆ, ಕತ್ತೆ, ಹಂದಿ ಮೊದಲಾದ ಪ್ರಾಣಿಗಳನ್ನು ಸಾಕುತ್ತಾರೆ ಸೆನೆಗಲ್ ಜನರು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸೆನೆಗಲ್ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕಿಲ್ಲಿಂಗ್ ಫೀಲ್ಡ್ ಮತ್ತು ಬುದ್ಧ; ಇದು ಕಾಂಬೋಡಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಹಿಂದಿನ ಕಾಲದಲ್ಲಿ ಬಹುತೇಕ ಜನರು ಅನಕ್ಷರಸ್ಥರಾಗಿದ್ದರು. ಆದರೆ ಅಕ್ಷರ ಜ್ಞಾನ ಇಲ್ಲದವರೂ ಸಹ ಸಾಂಪ್ರದಾಯಿಕವಾದ ಮಹಾಕಾವ್ಯಗಳ ಕಥಾನಕವನ್ನು ಅರ್ಥಮಾಡಿಕೊಂಡಿದ್ದರು. ಬುದ್ಧನ ಜಾತಕ ಕಥೆಗಳ ಪರಿಚಯ ಬಹುತೇಕರಿಗಿತ್ತು. ರೀವಾಂಗ್ ಪ್ರೆಂಗ್ ಎಂಬ ಜಾನಪದ ಕಥೆಗಳನ್ನೂ ಸಹ ಅರಿತುಕೊಂಡವರಿದ್ದಾರೆ. ಪಾಶ್ಚಿಮಾತ್ಯ ಸಾಹಿತ್ಯ ಜಗತ್ತಿಗೆ ಕಾಂಬೋಡಿಯಾ ತೆರೆದುಕೊಂಡದ್ದು ತೀರಾ ತಡವಾಗಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕಾಂಬೋಡಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಏಳು ಸುತ್ತಿನ ಕೋಟೆಯ ನಡುವೆ ಜಾಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಾಂಬಿಯಾದ ಸುಮಾರು ಅರುವತ್ತೇಳು ಸಾವಿರ ಚದರ ಕಿಲೋಮೀಟರ್‌ಗಳಷ್ಟು ಕಾಡನ್ನು ಮೀಸಲು ಅರಣ್ಯ ಪ್ರದೇಶ ಎಂದು ಗುರುತಿಸಲಾಗಿದೆ. ಕಾಪರ್‌ಬೆಲ್ಟ್‌ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿಯೇ ಮರಗಳನ್ನು ನೆಡಲಾಗಿದೆ. ಇಲ್ಲಿ ಪ್ರಮುಖವಾಗಿ ಸಾಫ್ಟ್‌ವುಡ್ ಮರಗಳಿವೆ. ನೈಋತ್ಯ ಭಾಗದಲ್ಲಿ ಜಾಂಬೆಜಿ ನದಿತೀರದ ಪ್ರದೇಶಗಳಲ್ಲಿ ತೇಗದ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ. ಜಾಂಬಿಯಾದಲ್ಲಿ ಅರಣ್ಯ ನಾಶವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಅಡುಗೆಗಾಗಿ ಇದ್ದಿಲಿನ ಬಳಕೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಜಾಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಏಷ್ಯಾದ ಕಳೆದುಹೋದ ಜಗತ್ತು ಇಂಡೋನೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಇಂಡೋನೇಷ್ಯಾವು ನೂರಕ್ಕೂ ಹೆಚ್ಚು ಅಳಿವಿನಂಚಿನಲ್ಲಿರುವ ಜೀವಿಗಳಿಗೆ ನೆಲೆಯಾಗಿದೆ. ಏಷ್ಯಾದ ಕಳೆದುಹೋದ ಜಗತ್ತು ಎನ್ನುವ ವಿಶೇಷ ಹೆಸರನ್ನು ಹೊಂದಿದೆ ಇಂಡೋನೇಷ್ಯಾ. ಬೇರೆ ಕಡೆಗಳಲ್ಲಿ ಕಂಡುಬರದ, ಈಗಾಗಲೇ ಅಳಿದುಹೋದ ಅಪರೂಪದ ಜೀವಿಗಳು ಇಲ್ಲಿ ಕಂಡುಬರುತ್ತವೆ. ಸುಮಾತ್ರನ್ ಘೇಂಡಾಮೃಗ, ಒರಾಂಗ್-ಉಟಾನ್ಸ್, ಅನೋವಾ, ಸುಮಾತ್ರಾನ್ ಹುಲಿ, ಸಮುದ್ರ ಆಮೆಗಳು, ಟಾರ್ಸಿಯಸ್ ಟಾರ್ಸಿಯರ್, ಕೊಮೊಡೊ ಡ್ರ‍್ಯಾಗನ್, ಮೆರಾಕ್ ಮೊದಲಾದವು ಇಲ್ಲಿ ಕಾಣಸಿಗುವ, ಬೇರೆಲ್ಲೂ ಹೆಚ್ಚಾಗಿ ಕಾಣಸಿಗದ ಜೀವಿಗಳು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಇಂಡೋನೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ