Advertisement

Tag: ಡಾ. ಹಜಾರೀಪ್ರಸಾದ ದ್ವಿವೇದಿ

ಮ.ಸು. ಕೃಷ್ಣಮೂರ್ತಿ ಅನುವಾದಿಸಿದ “ಅನಾಮದಾಸನ ಕಡತ” ಕಾದಂಬರಿಯ ಒಂದು ಅಧ್ಯಾಯ

ಅನಾಮದಾಸ ತುಂಬ ಹಿಂದಿನಿಂದ ಬರೆಯುತ್ತಾ ಬಂದಿದ್ದಾನೆ. ಆತನ ಕಡತದ ಒಂದು ಮನೋರಂಜಕ ಅಂಶ ರೈಕ್ವ ಆಖ್ಯಾನ. ಸುಮಾರು ನಲವತ್ತು ವರ್ಷಗಳ ಹಿಂದೆ ಆತ ಛಾಂದೋಗ್ಯ ಉಪನಿಷತ್ತಿನ ರೈಕ್ವ ಆಖ್ಯಾನದ ಮೇಲೆ ಒಂದು ಕಥೆ ಬರೆದಿದ್ದ. ಅದರ ಶೀರ್ಷಿಕೆ – ‘ಎಲ್ಲವೂ ಗಾಳಿ’ ಎಂದು. ಅದು ಎಲ್ಲೂ ಬೆಳಕು ಕಾಣಲಿಲ್ಲ. ಆತ ಕಥೆಯನ್ನು ತುಂಬ ಲಘು ಮನೋಭಾವದಿಂದ ಬರೆದಿದ್ದ. ಈಗ ಅದರ ಮತ್ತೊಂದು ರೂಪ ಅವನಿಗೆ ದೊರೆತಿದೆ. ತಾನು ಲಘುವಾದೆನಲ್ಲ ಎಂದು ಆತನಿಗೆ ಖೇದ. ಅದರ ಕೊನೆಗೆ ಆತ ಕೆಲವು ಹೊಸ ಪಂಕ್ತಿಗಳನ್ನು ಸೇರಿಸಿದನೆಂದು ಕಾಣುತ್ತದೆ.
ಡಾ. ಹಜಾರೀಪ್ರಸಾದ ದ್ವಿವೇದಿ ರಚಿಸಿರುವ “ಅನಾಮದಾಸನ ಕಡತ” ಕಾದಂಬರಿಯಯನ್ನು ಮ.ಸು. ಕೃಷ್ಣಮೂರ್ತಿ ಕನ್ನಡಕ್ಕೆ ಅನುವಾದಿಸಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ