Advertisement

Tag: ತೇಜಸ್ವಿನಿ ಹೆಗಡೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ ಹೇಗೆ ತಮ್ಮ ಸ್ವಾರ್ಥಕ್ಕಾಗಿ ಹೋರಾಟದ ಹೆಸರಲ್ಲಿ ಗದ್ದುಗೆಯನ್ನು ಹೇಗೆ ಹಿಡಿದರು ಎಂಬೆಲ್ಲ ಆಲೋಚನೆ ಮೂಡಿಸುತ್ತ ಸಾಗುತ್ತದೆ. ಈ ರಾಜಕೀಯ ಎನ್ನುವ ಉಸುಕಿನ ಕ್ಷೇತ್ರವು ಒಮ್ಮೆ ಒಳಹೊಕ್ಕವರನ್ನು ತನ್ನ ಕಬಂಧ ಬಾಹುವಿನ ಮೂಲಕ, ಲಾಲಸೆಗಳ ಜಾಲದಿಂದ ಹೇಗೆ ಪಥದಿಂದ ವಿಮುಖವಾಗಿಸುತ್ತದೆ ಎನ್ನುವುದು ತಿಳಿಯದ್ದೇನಲ್ಲ.
ಲತಾ ಗುತ್ತಿ ಕಾದಂಬರಿ “ಚದುರಂಗ” ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಹಿಂದಣ ಹೆಜ್ಜೆಯ ಅರಿವಿನ ಹಣತೆಯಲ್ಲಿ…: ತೇಜಸ್ವಿನಿ ಹೆಗಡೆ ಬರಹ

ಆಗಿಹೋದ ದುರಂತಗಳು, ದೌರ್ಜನ್ಯಗಳು ಒಂದು ಎಚ್ಚರಿಕೆಯ ಗಂಟೆಯಾಗಬೇಕು. ಮಾನವೀಯತೆಯ ಮಹತ್ವವನ್ನು, ವಿಶಾಲ ಮನೋಭಾವದ ಸೌಂದರ್ಯವನ್ನು, ಮಹತ್ವವನ್ನು, ಜೀವನಧರ್ಮವನ್ನು ವರ್ತಮಾನಕ್ಕೆ ಮಾತ್ರವಲ್ಲ ಭವಿಷ್ಯಕ್ಕೂ ಒಂದು ಪಾಠವನ್ನು ಕೊಡುವಂತಿರಬೇಕು. ಇತಿಹಾಸದ ಅಧ್ಯಯನವು ನಮ್ಮ ಅರಿವಿನ ಹೆಚ್ಚಳಿಕೆ ಮತ್ತು ಪಾಠಕ್ಕೆ ಮಾಪನವಾಗಬೇಕೇ ಹೊರತು ನಾವಿಲ್ಲದಿದ್ದ ಕಾಲಘಟ್ಟದಲ್ಲಿ ಯಾರೋ ದಾಖಲಿಸಿರುವ ವಿಷಯಗಳಿಂದ ಉದ್ರಿಕ್ತರಾಗಿ, ಭಾವೋದ್ವೇಗವನ್ನು ಹೊಂದಿ ಶೋಕ ಸಾಗರದಲ್ಲಿ ಮುಳುಗಿಯೋ, ದ್ವೇಷದ ಉರಿಯಲ್ಲಿ ಬೆಂದೋ ಅಂಧತ್ವವನ್ನು ಹೊಂದಿದರೆ ಮತ್ತೆ ಅದೇ ಇತಿಹಾಸ ಮರುಕಳಿಸುವ ಸಾಧ್ಯತೆಯೇ ಹೆಚ್ಚು!
ನವೀನ್‌ ಗಂಗೋತ್ರಿ ಕಥಾಸಂಕಲನ “ಕಥಾಗತ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಬದುಕಿನ ಪಾಠ ಕಲಿಸುವ ಜೋತಯ್ಯನ ಕತೆ…

ಇಲ್ಲಿರುವ ಕಥೆಗಳ ಕಥಾವಸ್ತು ಬಹುತೇಕ ಮನುಷ್ಯರ ಕಷ್ಟ ಸುಖ ನೋವು ನಲಿವಿನದೇ ಆಗಿದ್ದರೂ, ಕಥೆಗಳ ಮೂಲಕ ಹೊರಬರುವ ವ್ಯಾಕುಲತೆ ಸ್ಪಂದನೆ ಲೇಖಕರಿಗೆ ಇರುವ ಬದುಕಿನ ಅನುಭವಗಳಿಂದಲೇ ಮೂಡಿರಬಹುದು, ಹಾಗಾಗಿ ಅವುಗಳು ಗಟ್ಟಿ ಕಥೆಗಳಾಗಿ ರೂಪುಗೊಂಡಿವೆ. ಇನ್ನು ನಿರೂಪಣೆಗೆ ಬಂದರೆ ಬಹುಶಃ ಮಾಸ್ತಿಯವರಂತೆ ಲೇಖಕಿಯು ಕವಯಿತ್ರಿಯೂ ಆಗಿರುವುದರಿಂದ ಇರಬೇಕು ಕಥೆಗಳನ್ನು ನಿರೂಪಿಸುವುದಕ್ಕೆ ಬಳಸುವ ಉಪಮೆಗಳು ಸಂದರ್ಭೋಚಿತವಾಗಿದ್ದು ಇವುಗಳಿಂದ ಹೊರಹೊಮ್ಮುವ ಭಾವನೆಗಳು ನೇರವಾಗಿ ಓದುಗರನ್ನು ತಟ್ಟುತ್ತವೆ.
ತೇಜಸ್ವಿನಿ ಹೆಗಡೆ ಕಥಾ ಸಂಕಲನ “ಜೋತಯ್ಯನ ಬಿದಿರು ಬುಟ್ಟಿ”ಯ ಕುರಿತು ಸಿಂಧು ಜಗನ್ನಾಥ್‌ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ