Advertisement

Tag: ತೇಜಾವತಿ ಡಿ.ಎಸ್.‌

ಸಾಮಾಜಿಕ ಸಾಮರಸ್ಯದ ಸೂಚಕ ‘ಭರಮದೇವರು’: ತೇಜಾವತಿ ಡಿ.ಎಸ್.‌ ಬರಹ

ಪುರಾಣ ಕಥೆಗಳು ನಮ್ಮ ಪೂರ್ವಜರ ಕಥೆಗಳೆಂದು ನಂಬಿರುವ ಜನಪದರು ಅವುಗಳನ್ನು ತಮ್ಮ ಜ್ಞಾನ ಮಾರ್ಗಗಳೆಂದು ಒಪ್ಪಿಕೊಂಡಿದ್ದಾರೆ. ಬಹುತೇಕ ಇವು ಮತ ಧರ್ಮಗಳನ್ನಾಧರಿಸಿ ಬೆಳೆಯುತ್ತವೆ. ಬಹು ಸಂಸ್ಕೃತಿಯ ದೇಶವಾಗಿರುವ ನಮ್ಮಲ್ಲಿ ಸೃಷ್ಟಿ ಸ್ಥಿತಿ ಲಯದ ರೂಪಗಳಾದ ತ್ರಿಮೂರ್ತಿಗಳ ಕುರಿತು ಅನೇಕ ಪುರಾಣ ಕಥೆಗಳಿವೆ. ಅದರಲ್ಲಿ ಬ್ರಹ್ಮನನ್ನು ಕುರಿತು ಅವನ ಹುಟ್ಟು, ಶಿರಶ್ಚೇದನ, ಸ್ತ್ರೀ ಸಂಬಂಧ ಆಪಾದನೆಗಳು ಬಹಳಷ್ಟು ಇದ್ದು ಬ್ರಹ್ಮನಿಗೆ ಪೂಜೆ ಸಲ್ಲದಿರಲಿ ಎಂಬ ಶಾಪವಿದೆ. ಇವೆಲ್ಲವೂ ಆಯಾ ಕಾಲಮಾನಕ್ಕೆ ತಕ್ಕಂತೆ ಬ್ರಹ್ಮನ ಪ್ರಸಿದ್ಧಿಯನ್ನು ಕಡಿಮೆ ಮಾಡುವ ಹುನ್ನಾರದಿಂದ ಹುಟ್ಟಿಕೊಂಡ ಕಥೆಗಳಾಗಿ ನಮಗೆ ತೋರುತ್ತವೆ.
ಶ್ರೀರಾಮ ಇಟ್ಟಣ್ಣವರ ಬರೆದ “ಭರಮದೇವರು” ಕೃತಿಯ ಕುರಿತು ತೇಜಾವತಿ ಡಿ.ಎಸ್.‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ