Advertisement

Tag: ದಸರಾ

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ