Advertisement

Tag: ದಾಮೋದರ ಮಾವಜೋ

ನಮ್ಮದೇ ಮನೆಯ ಕಥನವೆಂಬಂತೆ ಕಾಡುವ ಕಾದಂಬರಿ

‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ  ತ್ರಿಕೋನ ಪ್ರೇಮ ಕತೆ  ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ.  ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು  ವಿಭಿನ್ನ ತಿರುವು ಪಡೆದುಕೊಳ್ಳುವುದು.  ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್. 

Read More

“ಜೀವ ಕೊಡಲೇ? ಚಹ ಕುಡಿಯಲೇ?” ಕಾದಂಬರಿಯ ಒಂದು ಅಧ್ಯಾಯ

ಒಂದು ನಂಬರಿನ ಸೋಮಾರಿ. ಇವಳು ಸ್ವಲ್ಪ ಕೈಕಾಲುಗಳನ್ನ ಅಲುಗಾಡಿಸಿಕೊಂಡಿರಲಿ ಎಂದು ಡ್ಯಾಡಿ ಕೆಲಸದವರನ್ನು ಇಟ್ಟುಕೊಂಡಿರಲಿಲ್ಲ. ಆದರೆ ಮಾಡಿಟ್ಟದ್ದನ್ನುಣ್ಣುವ ಇವಳ ಗೀಳು ಬಿಡದು. ಅನ್ನ ಮತ್ತು ಮೀನುಸಾರು ಹೇಗೇಗೋ ಮಾಡಿಟ್ಟಿರುತ್ತಾಳೆ. ಅಡುಗೆಮನೆಯಲ್ಲಿ ಕೆಲಸ ಮಾಡುವಾಗಲೂ ಲಕ್ಷ್ಯ ಹೊರಗಿನ ಟೀವಿಯ ಮೇಲೆಯೇ. ಅಮ್ಮನ ಅಡುಗೆಗೆ ಅಸಹ್ಯಪಟ್ಟ ಡ್ಯಾಡಿ ದಿನವೂ ಹೊರಗೇ ಊಟ ಮಾಡುತ್ತಿರಬೇಕೆನ್ನುವ ಸಂದೇಹ ನನಗೆ.
ಇತ್ತೀಚೆಗಷ್ಟೇ ಜ್ಞಾನಪೀಠ ಪ್ರಶಸ್ತಿ ಪಡೆದ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಅವರ “ಜೀವ ಕೊಡಲೇ? ಚಹ ಕುಡಿಯಲೇ” ಕಾದಂಬರಿಯನ್ನು ಕಿಶೂ ಬಾರ್ಕೂರು ಕನ್ನಡಕ್ಕೆ ತಂದಿದ್ದು ಅದರ ಒಂದು ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ