Advertisement

Tag: ದೀಪ್ತಿ ಎಸ್. ರಾವ್

ಮೌಲ್ಯಗಳನ್ನು ಎತ್ತಿ ಹಿಡಿವ ಕಾದಂಬರಿ: ಕೆ.ಆರ್.ಉಮಾದೇವಿ ಉರಾಳ ಬರಹ

ಕೌಟುಂಬಿಕ ಜೀವನದ ಮಹತ್ವ, ಇತರರನ್ನು ಕ್ಷಮಿಸುವಂತೆಯೇ ನಮ್ಮನ್ನೇ ನಾವು ಕ್ಷಮಿಸಿಕೊಳ್ಳುವುದರ ಮಹತ್ವವನ್ನು ಮನಗಾಣಿಸಿದರು, ಗುರುಗಳು. ಸಮಾಜದಲ್ಲಿ ನಮ್ಮಲ್ಲಿರುವ ಭಿನ್ನತೆಗಳನ್ನು ಅನಗತ್ಯವಾಗಿ ಉತ್ಪ್ರೇಕ್ಷಿಸಿ ಶ್ರೀಮಂತ ಬಡವ ಸ್ತ್ರೀ ಪುರುಷ ಹಿಂದೂ ಕ್ರಿಶ್ಚಿಯನ್ ಮುಸ್ಲಿಂ ಬ್ರಾಹ್ಮಣ ದಲಿತ ಎಂದೆಲ್ಲಾ ಅಡ್ಡ ಗೋಡೆಗಳನ್ನು ಕಟ್ಟಿಕೊಳ್ಳುವುದಕ್ಕಿಂತ ಭಿನ್ನತೆ ಪ್ರಭೇದತೆಗಳು ಸಮಾಜದ ಲಕ್ಷಣ ಎಂದರಿತು ನಮ್ಮಲ್ಲಿರುವ ಸಾಮ್ಯತೆಗಳನ್ನು ಗುರುತಿಸುತ್ತಾ ಇಡೀ ಜಗತ್ತೇ ನಮ್ಮ ಕುಟುಂಬ ಎಂಬ ಪ್ರೀತಿ ಬೆಳೆಸಿಕೊಳ್ಳಬೇಕಾದ ಮಹತ್ವವನ್ನು ಮನಗಾಣಿಸುತ್ತಾರೆ.
ದೀಪ್ತಿ ಎಸ್. ರಾವ್ ಬರೆದ “ಸಾವಿನಂಚಿನ ಸಂವಾದ” ಕಾದಂಬರಿಯ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ