Advertisement

Tag: ದೀಪ್ತಿ ಭದ್ರಾವತಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದೀಪ್ತಿ ಭದ್ರಾವತಿ ಕತೆ

ಅರುಂಧತಿಗೆ ಎದೆಯೊಳಗೆ ಕೊಳ್ಳಿದೆವ್ವ ಓಡಾಡಿದಂತೆ ಭಾಸವಾಯಿತು. ನರ್ಸು ಹಲ್ಲು ಕಚ್ಚಿಕೊಂಡಳಾದರೂ, ಆಯಾ ಮಾತ್ರ ಅದನ್ನು ಸಮರ್ಥಿಸಿಕೊಳ್ಳುವವಳಂತೆ “ಅಯ್ಯಾ ಇರೋದನ್ನ ಏಳುದ್ನಪ್ಪ” ಇವ್ರು ರಾತ್ರಿ ಎಲ್ಲ ಸುಖ ಪಟ್ಕೊಂಡು ಈವಾಗ ನಮ್ ತವ ಕೂಗ್‍ಕೊಂಡ್ರೆ ಏನ್ ಬತ್ತದೆ” ಎಂದಳು. ಅರುಂಧತಿಗೆಒಮ್ಮೆ ಹಾವು ಮೆಟ್ಟಿದಂತಾಗಿ ಸುಮ್ಮನೆ ಅವಳನ್ನೇ ಒಮ್ಮೆ ನೋಡಿದಳು. ಬೋಳು ಹಣೆ, ಬರಿಗೈ, ನಿರ್ವಿಕಾರ ಭಾವ ಅವಳ ಕುರಿತಾಗಿ ಬೇರೆ ಏನನ್ನೋ ಧ್ವನಿಸಿತು. ದೀಪ್ತಿ ಭದ್ರಾವತಿ ಬರೆದ ಕತೆ ‘ಸ್ಫೋಟ’ ನಿಮ್ಮ ಈ ಭಾನುವಾರದ ಓದಿಗೆ

Read More

ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

““ಪ್ರೇಮಕ್ಕೂ ಕಾಲ ಮಿತಿಯೇ” ಕೇಳಿದಂತೆ
ಭಾಸವಾಗಿ ಬೇಲಿಯೊಳಗಿನ ಬಿಂಬ
ತಣ್ಣಗೆ ಚಲಿಸುತ್ತದೆ
ಮತ್ತೆ ನೀನರಿಯದ ನಿನ್ನ ನೋಟಗಳಲ್ಲಿ
ಭಾವದಲೆಗಳ ತೇಲಿಬಿಡುತ್ತೇನೆ..”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

Read More

ದೀಪ್ತಿ ಭದ್ರಾವತಿ ಕಥಾಸಂಕಲನಕ್ಕೆ ಎಸ್.ಎನ್.ಸೇತುರಾಮ್ ಬರೆದ ಮುನ್ನುಡಿಯ ಮಾತುಗಳು

“ಕಾಲಕಾಲಕ್ಕೆ ಸನ್ನಿವೇಶಕ್ಕೆ ಅನುಗುಣವಾಗಿ ಸಾಹಿತಿಯ ಬಣ್ಣ, ಭಾಷೆ ಬದಲಾಗಬಾರದು ಅನ್ನುವುದಾದ್ರೆ ಪ್ರದರ್ಶನಕ್ಕೆ ಇಟ್ಟ ಸರಕೇ ಒಳಗೂ ತುಂಬಿರಬೇಕಾಗುತ್ತದೆ. ಅಲ್ಲದಿದ್ರೆ ಅಭಾಸ ಖಂಡಿತ. ದೀಪ್ತಿಯವರ ಕಥೆಗಳಲ್ಲಿ ಸಾಹಿತಿ ಮತ್ತು ಸಾಹಿತ್ಯ ಬೇರೆ ಅನ್ನಿಸಲ್ಲ. ಗುಮಾನಿಗಳಿಲ್ಲದೆ ಓದಿ ದಿಕ್ಕು ತಪ್ಪುವ ಭಾವನೆಗಳಿಲ್ಲದೆ ಸ್ವಂತವೆಂದು ಅಪ್ಪಿಕೊಳ್ಳಬಹುದಾದಂತಹ ಪಾತ್ರಗಳು. ಇಲ್ಲಿಯ ಹೆಣ್ಣು ಪಾತ್ರಗಳು ಸೋತು ನಶಿಸಿದಾಗ ಅಪರಾಧಿ ಮನೋಭಾವ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ