Advertisement

Tag: ದುಬೈ

ಸೌದಿಯ ಹೊಸ ಮೆಗಾ ಪ್ರಾಜೆಕ್ಟ್‌!: ದರ್ಶನ್‌ ಜಯಣ್ಣ ಸರಣಿ

ಆತ “ದುಬೈ ನಲ್ಲಿ ಏನಿದೆ? ಒಂದು ಐದಾರು ಶಾಪಿಂಗ್ ಮಾಲ್‌ಗಳು, ಎರಡು ಮುಖ್ಯ ರಸ್ತೆ, ಎರಡು ಹೋಟೆಲ್ಲು ಮತ್ತು ಬಹು ಮಹಡಿ ಕಟ್ಟಡ ಅಷ್ಟೇ ತಾನೇ?! ನಮ್ಮದು ಅದಕ್ಕಿಂತ ದೊಡ್ಡ ಯೋಜನೆ ಮತ್ತು ಹತ್ತು ಪಟ್ಟು ಹಿರಿದಾದದ್ದು” ಎಂದುಬಿಟ್ಟ. ಪ್ರಶ್ನೆ ಕೇಳುತ್ತಿದ್ದವರು ಕಕ್ಕಾ ಬಿಕ್ಕಿ. ಈ ಉತ್ತರ ಕೆಲವು egoistic ಸೌದಿಗಳಿಗೆ ಅಪ್ಯಾಯವಾಗಬಹುದು; ಆದರೆ ಒಂದು ವಿಷಯ ಗಮನದಲ್ಲಿಟ್ಟುಕೊಳ್ಳಬೇಕು. ದುಬೈ ನಗರ ಅಥವಾ ಯುಎಇ ದೇಶ ಈ ಎಲ್ಲವನ್ನೂ 50 ವರ್ಷ ಮುಂಚಿತವಾಗಿ ಮಾಡಿ ಗೆದ್ದಿದೆ. ಆಗಲೇ ಅವರ ದೃಷ್ಟಿಕೋನ ಹಾಗಿತ್ತು ಎಂಬುದನ್ನು ಯಾರೂ ಮರೆಯಬಾರದು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಬರಹ

Read More

ಸೌದಿ ಡೇಟ್ಸ್ – 2: ದರ್ಶನ್‌ ಜಯಣ್ಣ ಸರಣಿ

ಸೌದಿ ಆಧುನಿಕತೆಯನ್ನ ಎಲ್ಲರಂತೆ ಅಪ್ಪಿಕೊಂಡರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಸಂಪ್ರದಾಯ ಮತ್ತು ಆಧುನಿಕತೆ, ಇಸ್ಲಾಂ ಮತ್ತು ಇತರೆ ಧಾರ್ಮಿಕ ಪದ್ಧತಿಗಳು, ಹಣ ಗಳಿಕೆ ಮತ್ತು ಜಾಗತಿಕ ಪ್ರಭಾವ, ಶಿಕ್ಷಣ ಮತ್ತು ಧರ್ಮ, ಸಂಪನ್ಮೂಲಗಳು ಮತ್ತು ನುರಿತ ಕೆಲಸಗಾರರು, ಕಮಾಂಡ್ ಅಂಡ್ ಕಂಟ್ರೋಲ್ ಇವೇ ಮುಂತಾದ ವಿಷಯಗಳನ್ನ ಎರಡು ದೋಣಿಯ ಪಯಣ ಅಂತಲೇ ಬಹುಶ ಭಾವಿಸಿತ್ತು ಅನ್ನಿಸುತ್ತದೆ. ಇತರೇ ಅರಬ್ ರಾಷ್ಟ್ರಗಳು ಇಲ್ಲಿಗೆ ಬಂದು ನೆಲಸಿ ನೌಕರಿ ಮಾಡುವವರನ್ನು ಮುಕ್ತವಾಗಿ ನಮ್ಮ ದೇಶವನ್ನ ಕಟ್ಟಿದವರಲ್ಲಿ ಇವರ ಪಾಲೂ ಹೆಚ್ಚಿದೆ ಎಂದು ಹೇಳಿದರೆ ಸೌದಿ ಅಂತಾ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ