Advertisement

Tag: ದೇವಸನ್ನಿಧಿ

ಕುಂಭಮೇಳದ ನೆನಪುಗಳು….

ನನಗೆ ತಣ್ಣಗಿನ ನೀರೆಂದರೆ ನಡುಕ. ಹಾಗಾಗಿ ನೀರಿನಲ್ಲಿ ಮುಳುಗಲು ಹಿಂದು ಮುಂದು ನೋಡುತ್ತಿದ್ದೆ. ಹಾಗೇ ನೋಡಿ ವಾಪಸ್‌ ಬರುವುದು ಅಂತ ನನ್ನ ಇರಾದೆ ಇತ್ತು. ನನ್ನ ಸ್ನೇಹಿತೆ ಸಂಗಮದಲ್ಲಿ ಸ್ನಾನ ಮಾಡುವೆ ಎಂದಾಗ ಅವರ ಜೊತೆ ಹೋದೆ. ಒಂದು ದೋಣಿ ನದಿಯ ಸಂಗಮದ ಜಾಗಕ್ಕೆ ಕರೆದುಕೊಂಡು ಹೋಯಿತು. ಅಲ್ಲಿ ಬಟ್ಟೆ ಬದಲಿಸಲು ಒಂದು ತಡಿಕೆಯನ್ನು ಮಾಡಿದ್ದರು ದೋಣಿಯ ಮೇಲೆಯೇ. ನಾನೂ ನೀರಿನಲ್ಲಿ ಇಳಿದು ಮುಳುಗು ಹಾಕಿ ಬರುತ್ತೀನಿ ಅಂದುಕೊಂಡರೂ ಯಾಕೋ ಆಗುತ್ತಲೇ ಇರಲಿಲ್ಲ.
‘ದೇವಸನ್ನಿಧಿ’ ಅಂಕಣದಲ್ಲಿ ಕುಂಭಮೇಳಕ್ಕೆ ಭೇಟಿ ನೀಡಿದ ಅನುಭವದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಚಂಬಲ್‌ನ ಡಕಾಯಿತರು ಕಾಪಾಡಿದ ವಿಗ್ರಹಗಳು

ನಮ್ಮ ದೇಶವನ್ನು ನೋಡಲು ಸರಿಯಾಗಿ ಒಂದು ಜನ್ಮ ಸಾಕಾಗಲ್ಲ. ಅಲೆದಾಡಲು ಇನ್ನೂ ಅದೆಷ್ಟು ಜನ್ಮಗಳು ಬೇಕೋ. ಅದರಲ್ಲೂ ಈ ಮಧ್ಯಪ್ರದೇಶ ರಾಜ್ಯವನ್ನು ನೋಡಲು ಅರ್ಧ ಜನ್ಮವೇ ಬೇಕೇನೋ. ಪ್ರಸ್ತುತ ನಾನು ಗ್ವಾಲಿಯರ್‌ನಿಂದ ೨೫ ಕಿ. ಮೀ ದೂರದಲ್ಲಿರುವ ಮೊರೇನಾ ಅನ್ನೋ ಜಿಲ್ಲೆಗೆ ಸೇರಿದ ಬಟೇಶ್ವರ ಗುಡಿಗಳು ಜೀವ ತಳೆದ ಕಥೆಯ ಬಗ್ಗೆ ಹೇಳಬೇಕು.  ಇವು ೮ ರಿಂದ ೧೦ ನೇ ಶತಮಾನದಲ್ಲಿ ನಿರ್ಮಾಣ ಆಗಿರಬಹುದು ಎನ್ನುತ್ತಾರೆ ಪುರಾತತ್ವಜ್ಞರು. ಆದರೆ ಇದು ಬೆಳಕಿಗೆ ಬಂದಿದ್ದು ೨೦೦೫ ರಿಂದ ಈಚೆಗೆ. ಅಲ್ಲೀ ತನಕ ಏನಾಗಿತ್ತು? ಯಾಕೆ ಯಾರೂ ಇಲ್ಲಿರುವ ವಿಗ್ರಹಗಳನ್ನು ಕಳುವು ಮಾಡಲಿಲ್ಲ? ಅವುಗಳನ್ನು ಚಂಬಲ್‌ ನ ಡಕಾಯಿತರು  ಪರೋಕ್ಷವಾಗಿ ಕಾಯುತ್ತಿದ್ದರು ಎಂದು ಬರೆಯುತ್ತಾರೆ ಗಿರಿಜಾ ರೈಕ್ವ.  ದೇವಸನ್ನಿಧಿ ಅಂಕಣದಲ್ಲಿ ಅವರ ಹೊಸ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ