Advertisement

Tag: ದೇವು ಮಾಕೊಂಡ

ಗಾಳಿಗೆ ಜೋಗುಳವಾಗುವ ಕವಿತೆಗಳು

ಇಡಿಯಾಗಿ ಕವಿತೆ ನಮ್ಮೊಳಗಿನ ಅರಿವಿನ ಅನುಪಸ್ಥಿತಿಯ ಕಾರಣವಾಗಿ ಮನುಕುಲಕ್ಕೆ ಮಾರಕವಾಗಿರುವ, ಸ್ವಯಂ ನಾವೇ ಸೃಷ್ಟಿಸಿಕೊಂಡಿರುವ ಜಾತಿ, ಮತ, ಪಂಥಗಳೆಂಬ ರುಗ್ಣಗಳಿಂದ ಬಾಧೆಗೊಳಗಾಗಿರುವ ವ್ಯವಸ್ಥೆಯನ್ನು ಚಿಕಿತ್ಸಕ ದೃಷ್ಟಿಯಿಂದ ನೋಡಲು ಪ್ರಯತ್ನಿಸುತ್ತದೆ. ಇಡಿಯಾಗಿ ಕವಿತೆ ರೂಪಕಗಳ ಮೂಲಕವೇ ಓದುಗನೊಂದಿಗೆ ಮುಖಾಮುಖಿಯಾಗುತ್ತ, ನಾವೆಲ್ಲ ಕಂಡೂ ಕಾಣದಂತಿರುವ ಲೋಕದ ಅಸಹ್ಯಗಳನ್ನು ಕಾಣಿಸುತ್ತ ಹೋಗುತ್ತದೆ! ಹಾಗೆ ನೋಡಿದರೆ ಈ ಕವಿತೆಯಲ್ಲಿ ಬರುವ ‘ಫಕೀರ’ ಬೇರಾರೂ ಆಗಿರದೆ ಸಮಾಜವನ್ನು ನೈತಿಕತೆಯ ಪಾತಳಿಯ ಮೇಲೆ ಮುನ್ನಡೆಸಲು ಬೇಕಾಗಿರುವ ‘ಅರಿವು’ ಎಂಬ ಪ್ರಖರವಾದ ಬೆಳಕೇ ಆಗಿದೆ.
ದೇವು ಮಾಕೊಂಡ ಕವನ ಸಂಕಲನ ‘ಗಾಳಿಗೆ ತೊಟ್ಟಿಲು ಕಟ್ಟಿ’ ಪುಸ್ತಕದ ಕುರಿತು ಕಲ್ಲೇಶ್ ಕುಂಬಾರ್, ಹಾರೂಗೇರಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ