Advertisement

Tag: ದೇವೇಂದ್ರ ಅಬ್ಬಿಗೇರಿ

ಕೊಹಿಮಾದ ಟೆನ್ನಿಸ್ ಕೋರ್ಟ್ ನಲ್ಲಿ ಕಳೆದು ಹೋದವರ ಸ್ಮರಿಸುತ್ತ…

ನಾಗಾಲ್ಯಾಂಡ್ ಚಿಕ್ಕ ರಾಜ್ಯವದರೂ ಬಹು ವೈವಿದ್ಯಮಯ ನಾಡು. ಸುಮಾರು ೧೬ ವಿವಿಧ ಜನಾಂಗಗಳಿರುವ ಈ ರಾಜ್ಯದಲ್ಲಿ ಅನೇಕ ಭಾಷೆಗಳನ್ನು ಮಾತನಾಡುತ್ತಾರೆ. ಇಂಗ್ಲಿಷನ್ನು ಆಡಳಿತ ಭಾಷೆಯನ್ನಾಗಿ ಬಳಸುತ್ತಾರೆ. ನಾಗಾ ಜನಾಂಗಗಳ ಜೀವನ-ಸಂಸ್ಕೃತಿ ವರ್ಣ ರಂಜಿತ. ಅವರ ಉಡುಗೆ ತೊಡುಗೆಯಿಂದ ಹಿಡಿದು ಊಟದವರೆಗೂ ವಿಶಿಷ್ಟತೆ ಎದ್ದು ಕಾಣುತ್ತದೆ. ಬಹಳ ಜನ ನಾಗಾ ಗಳು ನಾಯಿ ತಿನ್ನುತ್ತಾರೆ. ಅರುಣಾಚಲದಲ್ಲಿ ಇಲಿ ತಿನ್ನುತ್ತಾರೆ ಎಂದು ಈಶಾನ್ಯ ರಾಜ್ಯದ ಜನರನ್ನು ಅಣಕಿಸುತ್ತಾರೆ. ಅದು ಶತಮಾನಗಳಿಂದ ಬೆಳೆದು ಬಂದ ಆಹಾರ ಪದ್ಧತಿ.

Read More

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ