Advertisement

Tag: ನಂದಿನಿ ಹೆದ್ದುರ್ಗ

‘ಕೊನೆಗೆ ಉಳಿಯುವುದು ಕಾವ್ಯವೇ’: ಸಂಗೀತ ರವಿರಾಜ್ ಬರಹ

ಕಾವ್ಯ ಸೃಷ್ಠಿಯಲ್ಲಿ ಮಾಗುತ್ತ ಸಾಗುವುದೇ ಕವಿತೆ ಉತ್ತಮವಾಗುತ್ತ ಹೋಗುವುದರ ಲಕ್ಷಣ. ಅದು ಸಿದ್ಧಿಸಿದ್ದು ಇಲ್ಲಿಯೇ ನಮಗೆ ಸಂಕಲನದುದ್ದಕ್ಕೂ ತೋಚಿದಂತಾಗುತ್ತದೆ. ಬರೆದ ಕಾವ್ಯವೆಂಬ ಹೊರೆಯನ್ನು ಮೆಲ್ಲನೆ ಇಳಿಬಿಟ್ಟು ಹಗುರಾಗಿ, ಮತ್ತೆ ಹೊಚ್ಚ ಹೊಸ ಬಹುದೊಡ್ಡ ಹೊರೆ ಹೊತ್ತು ಮತ್ತೆ ಹಗುರಾಗುತ್ತಾರೆ ಎಂಬಂತೆ ನಮಗಿಲ್ಲಿ ಭಾಸವಾಗುತ್ತದೆ. ಪ್ರೇಮವೆನುದರ ಕುರಿತು ಹಲವು ರೀತಿಯ ಭಿನ್ನ ಭಿನ್ನ ವ್ಯಾಖ್ಯಾನಗಳು ನಮ್ಮನ್ನು ದಂಗುಬಡಿಸುತ್ತವೆ.
ನಂದಿನಿ ಹೆದ್ದುರ್ಗ ಕವನ ಸಂಕಲನ “ಒಂದು ಆದಿಮ ಪ್ರೇಮ” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

“ತುರ್ತು ಕೆಲಸದ ನೆಪವೊಡ್ಡಿದವನನ್ನು ಮುದ್ದು ಪ್ರೇಮದಲಿ ಗದ್ದರಿಸಿ ನಾಳೆ ಬರುವಾಗ ನಮ್ಮ ಮೊದಲು ಭೇಟಿಯಲ್ಲಿ ನೀನು ತೊಟ್ಟ ‘ಬಾದಾಮಿ ಬಣ್ಣದ ಅದೇ ಶರ್ಟು’ ತೊಟ್ಟು ಬರಲು ಅಪ್ಪಣೆ ಮಾಡಿ ಈ ಬದಿಯಿಂದ. ಮುತ್ತು ತೂರಿದವಳ ಪ್ರೇಮಕ್ಕೆ ಸೋತು ಆರು ನಿಮಿಷ ಮಾತಾಡಿ ಯಾವುದೋ ಅರ್ಜೆಂಟ್ ಕರೆ ಬರುತ್ತಿದೆ ಎನ್ನುತ್ತಾ ಫೋನಿಟ್ಟ. ಮತ್ತೆ ಮೊದಲಿನ ದಿನದ ಕಳೆಯಲ್ಲಿ ಸುಹಾ..!! ʼಅರೆ.. ನಾನಷ್ಟೇ ಅವನಿಗೆ ಅಂಗಿಯ ಬಣ್ಣ ಹೇಳಿದೆ.. ನಾನೇನು ತೊಡಬೇಕು’.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ