Advertisement

Tag: ನಟರಾಜ್‌ ಅರಳಸುರಳಿ

ಬಾವಿಯೊಳಗೆ `ಪುಣ್ಯಕೋಟಿ’: ನಟರಾಜ್‌ ಅರಳಸುರಳಿ ಕೃತಿಯ ಬರಹ

ತಂಡೋಪತಂಡವಾಗಿ ಜನ ನಮ್ಮ ಮನೆಕಡೆ ಬರುತ್ತಿರುವುದು ಕಾಣಿಸಿತು. ಹಲವಾರು ಬ್ಯಾಟರಿ ಬೆಳಕುಗಳೂ ಒಂದೆರಡು ಪೆಟ್ರೋಮ್ಯಾಕ್ಸ್‌ಗಳೂ ಆ ಗುಂಪಿನಲ್ಲಿದ್ದವು. ಎಲ್ಲರೂ ಮನೆಯಂಗಳಕ್ಕೆ ಬಂದವರೇ ನೇರವಾಗಿ ಬಾವಿಯಕಡೆ ನಡೆದರು. ನೋಡನೋಡುತ್ತಿದ್ದಂತೆ ಮೂರ್ನಾಲ್ಕು ಜನ ಬಾವಿ ಇಳಿದರು. ಕೆಲವರು ಮೇಲಿನಿಂದ ನೇಣು ಇಳಿಬಿಟ್ಟರು. ದನಗಳ ಹೊಟ್ಟೆ ಕೆಳಗೆ ನೇಣು ತೂರಿಸಿ ಬಾವಿಯ ಇನ್ನೊಂದು ಭಾಗದಲ್ಲಿದ್ದವರಿಗೆ ತಲುಪಿಸಿದರು. ನೋಡ ನೋಡುತ್ತಿದ್ದಂತೆಯೇ ಒಂದೊಂದೇ ದನಗಳನ್ನು ಬಾವಿಯಿಂದ ಮೇಲೆತ್ತಿದರು.
ನಟರಾಜ್‌ ಅರಳಸುರಳಿ ಬರೆದ ತಮ್ಮ ತಂದೆಯವರ ಕುರಿತ ಬರಹಗಳ ಸಂಕಲನ “ಆಕಾಶಬುಟ್ಟಿ” ಕೃತಿಯ ಒಂದು ಬರಹ ನಿಮ್ಮ ಓದಿಗೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ