Advertisement

Tag: ನಟರಾಜ್‌ ಬೂದಾಳು

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ