Advertisement

Tag: ನವೀನ್‌ ಗಂಗೋತ್ರಿ

ಹಿಂದಣ ಹೆಜ್ಜೆಯ ಅರಿವಿನ ಹಣತೆಯಲ್ಲಿ…: ತೇಜಸ್ವಿನಿ ಹೆಗಡೆ ಬರಹ

ಆಗಿಹೋದ ದುರಂತಗಳು, ದೌರ್ಜನ್ಯಗಳು ಒಂದು ಎಚ್ಚರಿಕೆಯ ಗಂಟೆಯಾಗಬೇಕು. ಮಾನವೀಯತೆಯ ಮಹತ್ವವನ್ನು, ವಿಶಾಲ ಮನೋಭಾವದ ಸೌಂದರ್ಯವನ್ನು, ಮಹತ್ವವನ್ನು, ಜೀವನಧರ್ಮವನ್ನು ವರ್ತಮಾನಕ್ಕೆ ಮಾತ್ರವಲ್ಲ ಭವಿಷ್ಯಕ್ಕೂ ಒಂದು ಪಾಠವನ್ನು ಕೊಡುವಂತಿರಬೇಕು. ಇತಿಹಾಸದ ಅಧ್ಯಯನವು ನಮ್ಮ ಅರಿವಿನ ಹೆಚ್ಚಳಿಕೆ ಮತ್ತು ಪಾಠಕ್ಕೆ ಮಾಪನವಾಗಬೇಕೇ ಹೊರತು ನಾವಿಲ್ಲದಿದ್ದ ಕಾಲಘಟ್ಟದಲ್ಲಿ ಯಾರೋ ದಾಖಲಿಸಿರುವ ವಿಷಯಗಳಿಂದ ಉದ್ರಿಕ್ತರಾಗಿ, ಭಾವೋದ್ವೇಗವನ್ನು ಹೊಂದಿ ಶೋಕ ಸಾಗರದಲ್ಲಿ ಮುಳುಗಿಯೋ, ದ್ವೇಷದ ಉರಿಯಲ್ಲಿ ಬೆಂದೋ ಅಂಧತ್ವವನ್ನು ಹೊಂದಿದರೆ ಮತ್ತೆ ಅದೇ ಇತಿಹಾಸ ಮರುಕಳಿಸುವ ಸಾಧ್ಯತೆಯೇ ಹೆಚ್ಚು!
ನವೀನ್‌ ಗಂಗೋತ್ರಿ ಕಥಾಸಂಕಲನ “ಕಥಾಗತ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ