Advertisement

Tag: ನಾಗರಾಜ್‌ ಎಂ. ಹುಡೇದ್‌

ನೊಂದವರ ಬಾಳಿಗೆ ಮುಲಾಮಾಗುವ ಟೀಚರ್

ಶಾಲಿನಿಗೆ ರುಸ್ತುಂ ಪಪ್ಪಾ ಏಕೆ ನನ್ನ ಎಲ್ಲಾ ಖರ್ಚುಗಳನ್ನು ನೋಡಿಕೊಳ್ಳುತ್ತಾನೆ? ನನ್ನ ಬಗ್ಗೆ ಯಾಕೆ ಕಾಳಜಿ ತಗೊಳ್ತಾನೆ ಅನ್ನೋದು ಅವಳಿಗೆ ಯಕ್ಷ ಪ್ರಶ್ನೆಯಾಗಿತ್ತು. ತನ್ನ ಸಾಕು ತಾಯಿ ಮತ್ತು ಅವಳ ಚಿಕ್ಕಮ್ಮ ಒಂದು ದಿನ ಮಾತಾಡಿದ ಮಾತುಗಳನ್ನು ಕೇಳಿ ಕರಳು ಕತ್ತರಿಸಿದಂತಾಗಿ ರುಸ್ತುಂ ಪಪ್ಪಾನ ಕುರಿತು ಸತ್ಯದ ಅರಿವಾಗುತ್ತದೆ. ಬನದ ಹುಣ್ಣಿಮೆಗೆ ಸವದತ್ತಿ ಎಲ್ಲಮ್ಮನ ಗುಡ್ಡಕ್ಕೆ ಹೋದಾಗ ದೇವಿಯ ಪ್ರಸಾದವೆಂಬಂತೆ ರುಸ್ತುಂ ಅವರ ಕೈಗೆ ಬಂದ ಈ ಹಸುಗೂಸೆ ಈ ಶಾಲಿನಿ.
ವೈ.ಜಿ. ಭಗವತಿ ಬರೆದ ಮಕ್ಕಳ ಕಾದಂಬರಿ “ಮಕ್ಕಳು ಓದಿದ ಟೀಚರ್ ಡೈರಿ”ಕೃತಿಯ ಕುರಿತು ನಾಗರಾಜ್‌ ಎಂ. ಹುಡೇದ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ