Advertisement

Tag: ನಾಗರೇಖಾ ಗಾಂವಕರ

ಪ್ರೀತಿ, ಕ್ರಾಂತಿ, ಸಾಹಿತ್ಯಕ್ಕೆ ಅಂತಃಕರಣವೇ ಅಂತರ್ಜಲ

ಕಥಾ ಪ್ರಕಾರದಲ್ಲಿ ನಾಗರೇಖ ಪ್ರಯೋಗಶೀಲರು ಎಂಬುದಕ್ಕೆ ‘ಸ್ಟಾಕ್ ಹೋಮ್ ಸಿಂಡ್ರೋಮ್’ನ್ನು ಹೆಸರಿಸಬಹುದು. ಕಥೆಗೆ ಮನಃಶಾಸ್ತ್ರದ ಹಿನ್ನೆಲೆ ಇದೆ. ನೋಯಿಸಿದವರನ್ನು ನಿಷ್ಠುರವಾಗಿ ನಿರಾಕರಿಸಲಾರದ ಅಸಹಾಯಕತೆಯಲ್ಲಿ ಅವರ ಬಾಂಧವ್ಯಕ್ಕೆ ಅಂಟಿಕೊಳ್ಳುವ ವಿಚಿತ್ರ ಮನೋವ್ಯಾಕುಲತೆಯಿದು. ಸಂಪ್ರೀತ, ಸಾತಮ್ಮ ಮತ್ತು ಡಾ. ಸುದತಿಯರ ಮನೋಮಾರ್ಗದ ಮೂಲಕ ಚಲಿಸುವ ಕಥಾ ರಥದ ನಿರೂಪಣೆ ವಿಶಿಷ್ಟವಾಗಿದೆ. ಡಾ. ಸುದತಿ ತನ್ನಂತೆಯೇ ಗಂಡನ ವ್ಯಗ್ರತೆಯನ್ನು ಪ್ರೀತಿಸುವ ಸಾತಮ್ಮನನ್ನು ವಿಷಾದದ ಕನ್ನಡಿಯಲ್ಲಿ ನೋಡುತ್ತಾಳೆ. ಸಿದ್ಧಾಂತವೊಂದರ ಅಳತೆಗೆ ಕಥೆಯನ್ನು ಹೊಲಿಯುವ ತಂತ್ರ ಹೊಸತನ್ನು ಹೇಳಲಾರದು.
ನಾಗರೇಖಾ ಗಾಂವಕರ ಹೊಸ ಕಥಾ ಸಂಕಲನ “ಮೌನದೊಳಗೊಂದು ಅಂತರ್ಧಾನ” ಕ್ಕೆ ಶ್ರೀಧರ ಬಳಗಾರ ಬರೆದ ಮುನ್ನುಡಿ

Read More

ಸ್ವಾನುಭವದ ಸುಂದರ ಹೆಣಿಗೆ

ಕಾವ್ಯವನ್ನು ಸ್ಮಿತಾ ಭಾವಾಭಿವ್ಯಕ್ತಿಗೆ ಮಾಧ್ಯಮವಾಗಿ ಮಾತ್ರ ಬಳಸಿಕೊಂಡಿಲ್ಲ. ಬದುಕಿನ ಎಲ್ಲ ವಿಷಮತೆಗಳ ನಡುವೆಯೂ ಜೀವಚೈತನ್ಯದ ರಸವನ್ನಾಗಿ ಉಳಿಸಿಕೊಂಡಿದ್ದಾರೆ. ಇಲ್ಲಿಯ ಬಹುತೇಕ ಕವಿತೆಗಳು ಹೆಣ್ತನದ ಸೀಮಿತ ನೆಲೆಯಲ್ಲೇ ಮೂಡಿದೆ. ಜಗತ್ತಿನ ಅರ್ಧದಷ್ಟಿರುವ ಸ್ತ್ರೀ ಸಮೂಹದ ಅನುಭವಗಳಿಗೆ ಸೀಮಿತದ ಚೌಕಟ್ಟು ಹಾಕುವುದುಂಟು.  ಆದರೆ ಸ್ತ್ರೀ ಲೋಕ  ಈ ಎಲ್ಲ ಚೌಕಟ್ಟಿಗೂ ಮೀರಿ ಬೃಹತ್ ಆಲದ ಮರದಂತೆ ಬೀಳಲು ಬಿಟ್ಟು ತನ್ನೊಡಲೊಳಗೆ ಚಿಗುರುವ ಆಶ್ರಯ ಬಯಸುವ ಚೈತನ್ಯಗಳಿಗೆ ಆವಾಸವಾಗುತ್ತದೆ. ಸ್ಮಿತಾ ಅಮೃತರಾಜ್ ಅವರ ‘ಮಾತು ಮೀಟಿ ಹೋಗುವ ಹೊತ್ತು’ ಕವನ ಸಂಕಲನದ ಕುರಿತು ನಾಗರೇಖಾ ಗಾಂವಕರ ಬರಹ. 

Read More

ಬಿ.ಆರ್.ಎಲ್. ಪುಸ್ತಕದ ಕುರಿತು ನಾಗರೇಖಾ ಗಾಂವಕರ ಬರಹ

“ಬದುಕಿನ ಹಲವು ಹಂತಗಳ ನಿಭಾಯಿಸಿಯೂ, ಮನುಷ್ಯನಾಗಿ ಬದುಕುವ ಆ ನೆಲೆಯಲ್ಲಿ ಕಾಲವಲ್ಲದ ಕಾಲದ ಬಯಕೆ ಎಂದು ಜಗತ್ತು ಜರೆಯುವ ಸಮಯದಲ್ಲೂ ತುಡಿಯುವ ಭಾವಗಳ ಕುರಿತು ಮೂಗುಮುರಿಯದೇ ಅಸಂಗತವೆಂದು ಅನಾದರಿಸದೇ ನವೋನ್ಮೇಷವೆಂದು ಕೊಂಡಾಡುವ ನಾಟಕೀಯತೆ, ಸೋಗುಗಳನ್ನು ತೋರದೇ ಸಹಜವಾಗಿ ಸಂವಾದಿಸುವ…”

Read More

ಚನ್ನಪ್ಪ ಕಟ್ಟಿ ಅನುವಾದಿಸಿದ ʼಸ್ಕಾರ್ಲೆಟ್ ಪ್ಲೇಗ್ʼ ಕಾದಂಬರಿ ಕುರಿತು ನಾಗರೇಖಾ ಗಾಂವಕರ ಬರಹ

“ಬಿಲ್ ಮತ್ತು ಗ್ರ್ಯಾನ್ಸರ್ ಕುಟುಂಬದ ಸಂತಾನಗಳು ಮುಂದೆ ವಿವಾಹವಾಗಿ ಹುಟ್ಟಿದ ಮಕ್ಕಳು ಇಂದು ಗ್ರ್ಯಾನ್ಸರ್ ಜೊತೆಯಾಗಿದ್ದಾರೆ. ಇಂದು ಹಣ್ಣು ಹಣ್ಣು ಮುದುಕ ಆತ ಮೊಮ್ಮಕ್ಕಳ ಜೊತೆ ಕಾಡುಮೇಡು ಅಲೆಯುತ್ತಾ ಆ ದಿನದ ಆಹಾರದ ಹುಡುಕಾಟದಲ್ಲಿದ್ದಾನೆ. ಮೊಮ್ಮಕ್ಕಳು ಅನಾಗರಿಕರಂತೆ ತಮ್ಮ ತಾತನ ಅಸಹಾಯಕತೆಯನ್ನು ಗೇಲಿ ಮಾಡಿ ನಗುತ್ತವೆ. ಆತ ಬಳಸುವ ಸುಶಿಕ್ಷಿತ ಭಾಷೆ ಅವರಿಗೆ ಅಪಥ್ಯವೆನಿಸುತ್ತದೆ. ಸರಳವಾಗಿ ತಮಗೆ…”

Read More

ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

“ಕೆಲವೊಮ್ಮೆ ಕಡುಕಪ್ಪು
ಕಗ್ಗತ್ತಲ ರಾತ್ರಿಗೆ
ಬೆಳಕ ಮೂತಿಗೆ
ಹೊತ್ತು ಹೊತ್ತಿಗೆ
ಇಷ್ಟೇ ಅಷ್ಟೇ ಬೆಳೆಯುತ್ತದೆ ಬುಡಕ್ಕೆ “- ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ