Advertisement

Tag: ನಾಗಶ್ರೀ ಶ್ರೀರಕ್ಷ

“ನನ್ನ ಚಲಿಸದ ಕಾಲುಗಳನ್ನು ಹೊತ್ತ ಈ ಭೂಮಿಗೆ..”: ವಿಕ್ರಂ ಹತ್ವಾರ್‌ ಬರಹ

ಹೀಗೆ ಎಲ್ಲದಕ್ಕು ಕವಿಯ ಎಲ್ಲ ನಿವೇದನೆಯೂ ಕೊನೆಗೆ ‘ಕೇಳು ಓ ನನ್ನ ಹುಂಬ ಪ್ರಾಣವೇ ನಾನಿನ್ನೂ ನಿನ್ನನ್ನು ಚಕಿತಗೊಳಿಸುವುದಿದೆ’ ಎಂದು ಸವಾಲು ಎಸೆಯುತ್ತದೆ. ಅದು ಸ್ಪರ್ಧೆಯಲ್ಲ. ಅಲ್ಲಿ ಗೆಲ್ಲಬೇಕೆಂಬ ಅಥವ ಗೆದ್ದೇ ಗೆಲ್ಲುವೆ ಎನ್ನುವ ಠೇಂಕಾರವಿಲ್ಲ. ಪ್ರಾಣದ ಕೆನ್ನೆ ಚಿವುಟಿ ಕಣ್ಣು ಹೊಡೆದು ಅಣಕಿಸಿದಂತಿದೆ. ಇಂಥ ವಿರಳಾತಿ ವಿರಳ ಕವಿತೆಗಳ ಗುಚ್ಛವೇ ಅವಳ ಬಳಿ ಇತ್ತು…. ಪ್ರಕಟಿಸೋಣ ಅಂದೆ..
ನಾಗಶ್ರೀ ಶ್ರೀರಕ್ಷ ಕವಿತೆಗಳ ಕುರಿತು ವಿಕ್ರಂ ಹತ್ವಾರ್‌ ಬರಹ

Read More

ಉಕದ ಹಾಗಿದ್ದ ನಾನು, ದಕದ ಹಾಗಿದ್ದ ಅವನು: ನಾಗಶ್ರೀ ಶ್ರೀರಕ್ಷ ಬರಹ

ಇರುಳ ಬೆಳಕಲ್ಲಿ ನಾವು ಅದೆಷ್ಟೋ ಗುಟ್ಟಿನ ಕತೆಗಳನ್ನು ಹೇಳಿಕೊಳ್ಳುತ್ತಿದ್ದೆವು. ಬೆಳಕೆಂದರೆ ಅದು ಒಂದಷ್ಟು ನಕ್ಷತ್ರಗಳನ್ನು ಕಟ್ಟಿಕೊಂಡು ಚಂದ್ರನು ರಾಜನಂತೆ ಬೆಳಗುತ್ತಿದ್ದ, ಇರುಳೆಂದರೆ ಅವನನ್ನೂ ಮೀರಿ ತೂರುವ ಹಾಗೆ ಇರುವ ಮಯಮಯ ಮುಗ್ದ ಇರುಳು. ನಾವೆಂದರೆ ಅಲ್ಲಿ ಗಂಡು ಹೆಣ್ಣು ಇದಾವುದೂ ಆಗಿರಲಿಲ್ಲ.
ಬರಹಗಾರ್ತಿ ನಾಗಶ್ರೀ ಶ್ರೀರಕ್ಷ ತೀರಿಕೊಂಡು ಇಂದಿಗೆ ಐದು ವರ್ಷಗಳು ಕಳೆದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಅವರ ನೆನಪಿನಲ್ಲಿ ಅವರದ್ದೊಂದು ಬರಹ ನಿಮ್ಮ ಓದಿಗೆ

Read More

ಸ್ತ್ರೀವೇಷ: ನಾಗಶ್ರೀ ಶ್ರೀರಕ್ಷ ಕಥೆ

“ಅಪ್ಪಣ್ಣ, ಸಣ್ಣಗಿನ ನಿದ್ದೆ ಮುಗಿಸಿ ಸ್ನಾನ ಮಾಡಿ ಚಿನ್ನದ ಚೈನು ಹಾಕಿಕೊಂಡು ತನಗೆ ಒಳಗೆ ಆಗುತ್ತಿರುವ ಪುಳಕವನ್ನೋ ಪುಕ್ಕಲನ್ನೋ ತೋರಿಸದೆ ನೀಟಾಗಿ ಕ್ರಾಪು ಬಾಚಿಕೊಳ್ಳುತ್ತಿದ್ದ. ಭಾಗೀರಥಮ್ಮ ಮುಖ ತೊಳೆದು ಪೌಡರ್ ಹಚ್ಚಿಕೊಳ್ಳುತ್ತಿದ್ದರು. ಸೆಖೆಗೆ ಬೆವರಿದ ಮುಖದಲ್ಲಿ ಅಲ್ಲಲ್ಲಿ ಬೆಳ್ಳಗಿನ ತೇಪೆ ಅಂಟಿಕೊಳ್ಳುತ್ತಿತ್ತು. ಹಣೆಯ ಲಾಲ್ಗಂಧವನ್ನು ಇನ್ನೂ ಉರುಟು ಮಾಡುತ್ತಾ ಮದುಮಗನಂತೆ ಕಾಣುತ್ತಿದ್ದ ಮಗನನ್ನು ನೋಡಿ “ದೇವರಿಗೊಂದು ನಮಸ್ಕಾರ ಮಾಡಿ ಹೊರಡು ಅಪ್ಪು”ಎಂದರು”

Read More

ಈ ಕಡಲು ಹೆಂಗಸಾ… ಗಂಡಸಾ….: ನಾಗಶ್ರೀ ಶ್ರೀರಕ್ಷ ಬರೆದ ಕಥೆ

“ಟೆರೇಸಿನ ಮೇಲೆ ತನ್ನ ಉದ್ವಿಗ್ನ ಕಥೆಗಳನ್ನು ಹೇಳುತ್ತಿದ್ದ ನಕುಲನ ಭುಜದ ಮೇಲೆ ಹಾರುತ್ತಿದ್ದ ನೀಳಕೂದಲು, ಕೆಳಗಿಂದ ಕೇಳುತ್ತಿದ್ದ ಮಕ್ಕಳ ಕೇಕೆ, ಮುಳಗುತ್ತಿರುವ ಸೂರ್ಯನನ್ನು ಹಿಂದಿಕ್ಕಿ ಕೆಂಪು ಬೆಳಕಿನಲ್ಲಿ ಪೂರ್ವದ ಕಡೆ ಹಾರುತ್ತಿರುವ ಹೆಸರು ಗೊತ್ತಿಲ್ಲದ ಹಕ್ಕಿಗಳ ಹಸಿವು ಬಾಯಾರಿಕೆ, ಬಣ್ಣಬಣ್ಣದ ರೆಕ್ಕೆಗಳ ಮೈಥುನದ ಆಸೆಗಳು, ಮೆಲ್ಲಗೆ ಪೂರ್ವದ ಕಡೆಯಿಂದ ಉದಯಿಸುತ್ತಿರುವ ಚಂದ್ರನ ಬೆಳಕ ಜೊತೆಯಲ್ಲೇ ಬೀಸಿ ಬರುತ್ತಿರುವ ತಂಗಾಳಿ..”

Read More

ನನಗಿನ್ನೂ ನೆನಪಿದೆ. ಬಹುಶಃ ಆಗ ನಾನು ತುಂಬಾ ಎಳೆಯ ಹುಡುಗಿ

“ಆರಂಭವೂ ಇಲ್ಲದ ಅಂತ್ಯವೂ ಇಲ್ಲದ, ಹಾದಿಯಿಲ್ಲದ ಹಾದಿಯಲ್ಲಿ ಏನೂ ಗೊತ್ತಿಲ್ಲದೆ ಬರೆಯುತ್ತಾ ಬಿಳಿಯ ಮುಗಿಲಿನ ಒಳಗೆ ಹಾದು ಹೋಗುತ್ತಿದ್ದೇನೆ. ನಿಮಗೆಲ್ಲರಿಗೂ ನಮಸ್ಕಾರ.”
ನಕ್ಷತ್ರ ಎಂಬ ಹೆಸರಿನಲ್ಲಿ ಕವಿತೆ ಬರೆಯುತ್ತಿದ್ದ ನಾಗಶ್ರೀ ಶ್ರೀರಕ್ಷ ನಮ್ಮನ್ನು ಅಗಲಿ ಇಂದಿಗೆ ಎರಡು ವರ್ಷಗಳಾದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಕನ್ನಡದ ಈ ಅನನ್ಯ ಕವಯತ್ರಿ ತನ್ನ ಏಕೈಕ ಕವಿತಾ ಸಂಕಲನಕ್ಕೆ ಬರೆದ ಪ್ರಸ್ತಾವನೆಯ ಸಾಲುಗಳು..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ