Advertisement

Tag: ನಾಟಕ ರಂಗಭೂಮಿ

ಕಲೆ ಮತ್ತು ಭ್ರಾಮಕ ವಾಸ್ತವ: ಚಿತ್ರಾ ವೆಂಕಟರಾಜು ಸರಣಿ

ಪ್ರತಿ ಕಲಾಭ್ಯಾಸಿಗೂ ತಾನು ಯಾವಾಗ ರಂಗದ ಮೇಲೆ ಪ್ರದರ್ಶನ ನೀಡುತ್ತೇನೋ ಎನ್ನುವ ಕಾತರ ಇರುತ್ತದೆ. ಇರಬೇಕು ಕೂಡಾ‌. ಒಮ್ಮೆ ನಾವು ರಂಗದಲ್ಲಿ ಪೂರ್ಣಪ್ರಮಾಣದ ಪ್ರದರ್ಶನ ನೀಡಿದೆವೋ ನಮ್ಮೊಳಗಿನ ಆ ಚಡಪಡಿಕೆ ಆ ಕ್ಷಣಕ್ಕೆ ಥಟ್ಟನೆ ಕಡಿಮೆ ಆಗುತ್ತದೆ. ನಮ್ಮೊಳಗೆ ಹುದುಗಿದ್ದ ಅಪಾರವಾದ ಆಸೆ, ಕಾವನ್ನು ಆ ಒಂದು ಪ್ರದರ್ಶನ ತಣಿಸಿರುತ್ತದೆ. ಮತ್ತೆ ನಮ್ಮನ್ನು ನಾವು ಅಭ್ಯಾಸಕ್ಕೆ ನಮ್ಮ ಮನಸ್ಸು ದೇಹವನ್ನು ಹುರಿಗೊಳಿಸಿಕೊಳ್ಳಲು ಕೆಲವು ಸಮಯವೇ ಬೇಕಾಗುತ್ತದೆ. ಹೀಗೆ ಒಂದು ಪ್ರದರ್ಶನ ದ ಹಿಂದೆ ಮತ್ತು ಪ್ರದರ್ಶನ ನಂತರ ಒಬ್ಬ ಕಲಾವಿದನ ಮನಸಿನಲ್ಲಿ ಇಷ್ಟೆಲ್ಲಾ ಕೆಲಸಗಳು ನಡೆದಿರುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ