Advertisement

Tag: ನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರು

ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಹೈಸ್ಕೂಲಿನಲ್ಲಿ ಕೋಲಿನಿಂದ ಯಾವಾಗಲೂ ಮಕ್ಕಳನ್ನು ವಿಪರೀತ ಹೊಡೆಯುತ್ತಿದ್ದ, ವಿದ್ಯಾರ್ಥಿಗಳಿಗೆ ದೊಡ್ಡ ದಂಡ ವಿಧಿಸುತ್ತಿದ್ದ ಶಿಕ್ಷಕರೊಬ್ಬರ ವರ್ತನೆಯನ್ನು ಪ್ರತಿಭಟಿಸಿ ಗಲಾಟೆ ಮಾಡಿದ್ದರು. ಸಹವಿದ್ಯಾರ್ಥಿಗಳನ್ನು ಸಂಘಟಿಸಿ ತರಗತಿ ಬಹಿಷ್ಕರಿಸಿದ್ದರು. ಪಟೇಲರು ಸಂಘಟಿಸಿದ ಶಾಲಾದಿನಗಳ ಮೊದಲ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಾಗ, ಹುಡುಗನ ನಾಯಕತ್ವ ಮತ್ತು ಸಂಘಟನೆಯನ್ನು ಗುರುತಿಸಿದ ಪ್ರಾಂಶುಪಾಲರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳನ್ನು ಮುಂದೆಂದೂ ಆ ಅಧ್ಯಾಪಕರು ಕಟುವಾಗಿ ಶಿಕ್ಷಿಸದಿರುವ ಆಶ್ವಾಸನೆ ನೀಡಿದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಇಲ್ಲಿದ್ದಾನೆ… ನೀರಿನಲ್ಲಿ ಹೆಸರು ಕೆತ್ತಲಾದವನು

ಸಹೋದರನನ್ನು ಕಳೆದುಕೊಂಡ ಶೋಕ ದುಮ್ಮಾನ ಒಂದು ಕಡೆ, ಹೊಸ ಸ್ನೇಹ ಪ್ರೇಮಾಂಕುರಗಳ ಜೀವಸೆಲೆ ಇನ್ನೊಂದೆಡೆ, ಅವನ ಕವಿತೆಗಳು ಆ ಇಡೀ ವರ್ಷ ನೋವು ನಲಿವುಗಳ, ಖಿನ್ನತೆ ಉತ್ಸಾಹಗಳ ಉಯ್ಯಾಲೆಯಲ್ಲಿ ತೂಗಿ ತೇಲಿದವು. ವಾಸ್ತವದಲ್ಲಿ ಹರುಷ ಹಾಗು ವ್ಯಥೆಗಳು ಜೊತೆಜೊತೆಗೆ ಬದುಕಿ ಸಾಗುವುದನ್ನು ಪ್ರದರ್ಶಿಸಿದವು. ಬೇರೆಬೇರೆ ವಸ್ತುಗಳ ಪದ್ಯಗಳನ್ನು ಬೇರೆಬೇರೆ ಛಂಧಸ್ಸಿನಲ್ಲಿ ಬರೆಯುವ ಕೌಶಲ ಆತನಿಗಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕವಿ ಜಾನ್‌ ಕೀಟ್ಸ್‌ ಕುರಿತ ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ