Advertisement

Tag: ನೂತನ ದೋಶೆಟ್ಟಿ

ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ನೂತನ ಅವರ ಸುಂದರ ರೋಮಾಂಚನದ ಅನುಭವಗಳ ನಡುವೆಯೇ ಚಾರ್ ಧಾಮ್ ಪ್ರವಾಸದ ಗಿರಿಶಿಖರ ಆಳ ಕಣಿವೆಗಳ ಪ್ರಪಾತದ ರೌದ್ರತೆಯನ್ನೂ ಕಾಣಿಸುತ್ತಾರೆ. ಅವರ ಕನಸುಗಳೊಂದಿಗೆ ಮುಂದೆ ಸಂಭವಿಸಬಹುದಾದ ಘೋರ ಅನುಭವಗಳು ಬೆಸೆದುಕೊಳ್ಳುತ್ತವೆ. ಲಕ್ಷಾಂತರ ಪ್ರವಾಸಿಗರ ಕಾರಣದಿಂದ ಸ್ಥಳದ ನೈರ್ಮಲ್ಯ ಕಾಪಾಡುವ ಜರೂರತ್ತನ್ನು ಮನಗಾಣಿಸುತ್ತಾರೆ. ಅಲ್ಲಿನವರ ಬದುಕು ಅತ್ಯಂತ ದುರ್ಭರವಾದರೂ ಬಹು ಸರಳ. ಆದರೆ ಪ್ರವಾಸಿಗರ ದಟ್ಟಣೆಯಿಂದಾಗಿ ಉಂಟಾಗುವ ಮಾಲಿನ್ಯತೆ ಸ್ಥಳೀಯ ಪರಿಸರದ ಹಾನಿಗೆ ಮಾರಕವಾಗಬಹುದು.
ನೂತನ ದೋಶೆಟ್ಟಿ ಪ್ರವಾಸ ಕಥನ “ಸ್ವರ್ಗದೊಂದಿಗೆ ಅನುಸಂಧಾನ”ದ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ