ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ನೂತನ ಅವರ ಸುಂದರ ರೋಮಾಂಚನದ ಅನುಭವಗಳ ನಡುವೆಯೇ ಚಾರ್ ಧಾಮ್ ಪ್ರವಾಸದ ಗಿರಿಶಿಖರ ಆಳ ಕಣಿವೆಗಳ ಪ್ರಪಾತದ ರೌದ್ರತೆಯನ್ನೂ ಕಾಣಿಸುತ್ತಾರೆ. ಅವರ ಕನಸುಗಳೊಂದಿಗೆ ಮುಂದೆ ಸಂಭವಿಸಬಹುದಾದ ಘೋರ ಅನುಭವಗಳು ಬೆಸೆದುಕೊಳ್ಳುತ್ತವೆ. ಲಕ್ಷಾಂತರ ಪ್ರವಾಸಿಗರ ಕಾರಣದಿಂದ ಸ್ಥಳದ ನೈರ್ಮಲ್ಯ ಕಾಪಾಡುವ ಜರೂರತ್ತನ್ನು ಮನಗಾಣಿಸುತ್ತಾರೆ. ಅಲ್ಲಿನವರ ಬದುಕು ಅತ್ಯಂತ ದುರ್ಭರವಾದರೂ ಬಹು ಸರಳ. ಆದರೆ ಪ್ರವಾಸಿಗರ ದಟ್ಟಣೆಯಿಂದಾಗಿ ಉಂಟಾಗುವ ಮಾಲಿನ್ಯತೆ ಸ್ಥಳೀಯ ಪರಿಸರದ ಹಾನಿಗೆ ಮಾರಕವಾಗಬಹುದು.
ನೂತನ ದೋಶೆಟ್ಟಿ ಪ್ರವಾಸ ಕಥನ “ಸ್ವರ್ಗದೊಂದಿಗೆ ಅನುಸಂಧಾನ”ದ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More