Advertisement

Tag: ಪಂಚಮಿ

ನನ್ನ ಉಂಡೆ ಪಂಚಮಿ ಕತೆ!

ಪಾಕ ಹದಕ್ಕೆ ಬಂದಂತೆನಿಸಿತು. ಅಷ್ಟೂ ಸಾಮಾಗ್ರಿ ಸುರುವಿ ಗೊಟ.. ಗೊಟ.. ಗೊಟಾಯಿಸಿ ಪರಾತಕ್ಕೆ ಸುರುವಿದೆ. ಈಗಲೆ ಕಟ್ಟುವದೋ.. ಆರಿದ ನಂತರವೋ..? ಮತ್ತೆ ಓವರ್ ಟು ಅವ್ವಾ.. ತಲೆ ಇದ್ದಲ್ಲಿಂದಲೆ ಓಡಿತು. ಆರಿದ ಮೇಲೆ ಉಂಡೆಯಾಗುವದಿಲ್ಲವೋ ಮಂಕೆ. ಉಂಡೆ ಬಂಡೆಯಾಗುತ್ತದೆ.. ಅವ್ವ ತಿಳಿ ಹೇಳಿದಂತಾಯಿತು. ಅಂಗೈಗೆ ಎಣ್ಣೆ ನೀರು ಸವರಿಕೊಂಡು ಸುಡು ಸುಡುವದನ್ನೆ ಎಳೆದುಕೊಂಡೆ. ಬರೆ ಕೊಟ್ಟಂತಾಯಿತು. ಹಾ.. ಎಂದಿತು ಜೀವ. ಅದು ನೋವೋ ಸುಖವೋ ಅಂತೂ ಉಂಡೆಗಳೆಂಬ ಗುಂಡುಗಳು ತಯಾರಾದವು.
ಲಿಂಗರಾಜ ಸೊಟ್ಟಪ್ಪನವರ್ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ